Wednesday, August 12, 2026

Dr.H.N.Gopalakrishna

ಜ.15 ರಂದು ಯೋಗಾಥಾನ್ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ: ಡಾ: ಹೆಚ್.ಎನ್ ಗೋಪಾಲಕೃಷ್ಣ

ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 7 ಗಂಟೆಯಿಂದ 7.45 ರವರೆಗೆ ಪಿ.ಇ.ಟಿ ಕ್ರಿಕೆಟ್ ಮೈದಾನದಲ್ಲಿ ಯೋಗಥಾನ್ ನಡೆಯಲಿದೆ. ಈ ಕಾರ್ಯಕ್ರಮ ಗಿನ್ನೀಸ್ ಬುಕ್ ಆಫ್ ರೆಕಾಡ್೯ ನಲ್ಲಿ ದಾಖಲೆ ಯಾಗಲಿದ್ದು, ಕಾರ್ಯಕ್ರಮಕ್ಕೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ‌ ಸಭಾಂಗಣದಲ್ಲಿ ನಡೆದ...

ಕಾರ್ಯದೊತ್ತಡ ನಿರ್ವಹಣೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿ: ಡಾ.ಎಚ್.ಎನ್.ಗೋಪಾಲಕೃಷ್ಣ

ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಳು ಕಾರ್ಯ ನಿರ್ವಹಿಸುವ ಪೊಲೀಸರ ಕಾರ್ಯದೊತ್ತಡ ಕಡಿಮೆಯಾಗಲು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ತಿಳಿಸಿದರು.ಅವರು ಇಂದು ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದರು. ಉತ್ತಮ‌ ಸಮಾಜದ ಅಭ್ಯುದ್ಯಯಕ್ಕಾಗಿ ಶ್ರಮಿಸುವ ಪೊಲೀಸರು ಸಭೆ, ಸಮಾರಂಭ, ಮುಷ್ಕರ...
- Advertisement -spot_img

Latest News

‘ನನ್ನನ್ನು ಮುಗಿಸಲು ಸುಪಾರಿ’ – ಆರಗ ಬಾಂಬ್

ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...
- Advertisement -spot_img