ಭಾರತದಲ್ಲಿ ವಿದ್ಯುತ್ ಸಂಪರ್ಕವಿಲ್ಲದ ಹಳ್ಳಿಗಳು ತೀರಾ ವಿರಳ ಎನ್ನಬಹುದು. ಒಂದೇ ಒಂದು ನಿಮಿಷ ವಿದ್ಯುತ್ ವ್ಯತ್ಯಯ ಉಂಟಾದ್ರೂ ಒದ್ದಾಡಿ ಹೋಗ್ತೀವಿ. ಆದರೇ, ಇಲ್ಲೊಬ್ಬ ಅಜ್ಜಮ್ಮ ಹುಟ್ಟಿದಾಗಿನಿಂದ ಇಲ್ಲೀ ತನಕ ವಿದ್ಯುತ್ ಬೆಳಕನ್ನೇ ನೋಡದೇ, ಅದನ್ನ ಬಳಸದೇ ಬರೀ ಪ್ರಕೃತಿಯನ್ನೇ ಪ್ರೀತಿಸಿದ್ರು. ಆದ್ರೀಗ ಅದೇ ಪ್ರಕೃತಿ ಮಡಿಲು ಸೇರಿದ್ದಾರೆ. ಡಾ. ಹೇಮಾ ಸಾನೆ, ಪುಣೆಯ ಪ್ರಸಿದ್ಧ...
ನಾಡಹಬ್ಬ ಮೈಸೂರು ದಸರಾ ವೈಭವ ಭಾರೀ ಸಂಭ್ರಮದಲ್ಲಿ ನಡೆಯುತ್ತಿದೆ. ಅರಮನೆ ಆವರಣದಲ್ಲಿ ಸಿಂಹಾಸನಾರೋಹಣ, ಚಾಮುಂಡೇಶ್ವರಿ ದೇವಿಯ ಪೂಜೆ, ದಸರಾ ಹಬ್ಬದ ಸಾಂಪ್ರದಾಯಿಕ ವೈಭವವನ್ನು ತೋರಿಸುತ್ತಿವೆ. ಪ್ರತಿರಾತ್ರಿ...