ಭಾರತದಲ್ಲಿ ವಿದ್ಯುತ್ ಸಂಪರ್ಕವಿಲ್ಲದ ಹಳ್ಳಿಗಳು ತೀರಾ ವಿರಳ ಎನ್ನಬಹುದು. ಒಂದೇ ಒಂದು ನಿಮಿಷ ವಿದ್ಯುತ್ ವ್ಯತ್ಯಯ ಉಂಟಾದ್ರೂ ಒದ್ದಾಡಿ ಹೋಗ್ತೀವಿ. ಆದರೇ, ಇಲ್ಲೊಬ್ಬ ಅಜ್ಜಮ್ಮ ಹುಟ್ಟಿದಾಗಿನಿಂದ ಇಲ್ಲೀ ತನಕ ವಿದ್ಯುತ್ ಬೆಳಕನ್ನೇ ನೋಡದೇ, ಅದನ್ನ ಬಳಸದೇ ಬರೀ ಪ್ರಕೃತಿಯನ್ನೇ ಪ್ರೀತಿಸಿದ್ರು. ಆದ್ರೀಗ ಅದೇ ಪ್ರಕೃತಿ ಮಡಿಲು ಸೇರಿದ್ದಾರೆ. ಡಾ. ಹೇಮಾ ಸಾನೆ, ಪುಣೆಯ ಪ್ರಸಿದ್ಧ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...