www.karnatakatv.net ಮೈಷುಗರ್ ಕಾರ್ಖಾನೆಯ ಆಸ್ತಿ ಸರ್ಕಾರೀ ವ್ಯವಸ್ಥೆಯಲ್ಲೇ ಉಳಿಯುತ್ತಿರುವುದು ಸಂತಸದ ವಿಷಯ. ಈ ವರ್ಷವೇ ಕಬ್ಬು ಅರೆಯಬೇಕಾಗಿರುವುದು ಪ್ರಸ್ತುತ. ಸರ್ಕಾರ ಈ ವಿಷಯದಲ್ಲಿ ಉದಾಸೀನ ಮಾಡದೇ ಕಬ್ಬು ಅರೆಯಲು ಈ ವರ್ಷವೇ ಪ್ರಾರಂಭಿಸಬೇಕು. Operation and maintainance ವಿಧಾನದಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲು ನಮ್ಮ ವಿರೋಧವಿಲ್ಲ. ಈ ಬಗೆಗೆ, ನಾವು ಹಳ್ಳಿಗಳಿಗೆ ಸುತ್ತಿದಾಗಲೂ ಹೇಳಿದ್ದೇವೆ.. ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...