ಕೋವಿಡ್ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತು ವರದಿ ಸಿಎಂ ಸಿದ್ದರಾಮಯ್ಯ ಅವರ ಕೈಸೇರಿದೆ. ನಿವೃತ್ತ ಜಸ್ಟೀಸ್ ಮೈಕಲ್ ಕುನ್ಹಾ ನೇತೃತ್ವದ ಸಮಿತಿ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಕಾಂಗ್ರೆಸ್ ಸರ್ಕಾರ ಬಂದು ಒಂದೂವರೆ ವರ್ಷದ ನಂತರ ಈ ಪ್ರಕರಣದ ತನಿಖೆ ನಡೆಸ್ತಿರೋದು, ರಾಜಕೀಯ ಸ್ವರೂಪ ಪಡೆದುಕೊಂಡಿದೆ.
ಮಾಜಿ ಆರೋಗ್ಯ ಸಚಿವ ಹಾಗೂ ಚಿಕ್ಕಬಳ್ಳಾಪುರ ಸಂಸದ...
ರಾಜ್ಯ ಸರ್ಕಾರ ವಿರುದ್ಧ ಮುಡಾ, ವಾಲ್ಮೀಕಿ ಹಗರಣ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಬಿಜೆಪಿಗೆ ಸರ್ಕಾರ ಶಾಕ್ ಕೊಟ್ಟಿದೆ. ಕೋವಿಡ್ ವೇಳೆ ನಡೆದಿದೆ ಎನ್ನಲಾದ ಹಗರಣದ ಕುರಿತ ವರದಿ ಸಿಎಂ ಕೈಸೇರಿದೆ. ಇದಕ್ಕೆ ಮಾಜಿ ಸಚಿವ ಸುಧಾಕರ್ ಕೂಡ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.
ಕೋವಿಡ್ ಕಾಲದ ಹಗರಣ ಆರೋಪಕ್ಕೆ ಸಂಬಂಧಿಸಿದ ವರದಿರನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ...
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಡಾ. ಕೆ. ಸುಧಾಕರ್ ಅವರ ನೇತೃತ್ವದಲ್ಲಿ ನೂತನ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳ ಅಭಿನಂದನಾ ಸಮಾರಂಭ ಹಾಗೂ ಔತಣ ಕೂಟ ನೆರವೇರಿತು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಜೇಶ್ ಜೀ, ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ...
ಆರೋಗ್ಯ ಇಲಾಖೆಯಿಂದ ವಿಶ್ವ ಅಂಗಾಂಗ ದಾನ ದಿನಾಚರಣೆ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಡಾ.ಸುಧಾಕರ್ ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ,ಕೆ ಸುಧಾಕರ್ ಜನರಲ್ಲಿ ಅಂಗಾಂಗ ದಾನ ಮಾಡುವಂತೆ ಮನವಿ...
https://www.youtube.com/watch?v=PTeNl0soHp0
ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ , ಗುತ್ತಿಗೆ, ಹೊರಗುತ್ತಿಗೆ ನೌಕರರ ಬಹುತೇಕ ಬೇಡಿಕೆ ಈಡೇರಿಸಿದ್ದೇವೆ. ಶ್ರೀನಿವಾಸಾಚಾರಿ ವರದಿಯ ಶಿಫಾರಸ್ಸುಗಳನ್ನು ಜಾರಿಗೊಳಿಸಿದ್ದೇವೆ ಎಂಬುದಾಗಿ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟ ಪಡಿಸಿದ ಎಲ್ಲಾ ಅಂಶಗಳು ಬರೀ ಸುಳ್ಳು ಎಂಬುದಾಗಿ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಗೌರವಾಧ್ಯಕ್ಷ ಆಯನೂರು ಮಂಜುನಾಥ್ ಸ್ಪಷ್ಟ...
ಕರ್ನಾಟಕ ಟಿವಿ : 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು 1 ವರ್ಷ 2 ತಿಂಗಳು ಬಾಕಿ ಇದೆ. ಆದ್ರೆ ಈಗಾಗಲೇ ಚುನಾವಣಾ ಲೆಕ್ಕಾಚಾರ ದೃಷ್ಟಿಯಿಂದ ಪಕ್ಷಾಂತರ ಶುರುವಾಗಿದೆ. ಸಚಿವ ಡಾ ಕೆ ಸುಧಾಕರ್, ಎಂಟಿಬಿ, ಮುನಿರತ್ನ ಮೆಗಾ ಆಪರೇಷನ್ ಕೈ ಹಾಕಿದ್ದಾರೆ..
ಚಿಕ್ಕಬಳ್ಳಾಪುರದ 5 ಕ್ಷೇತ್ರ ಕೋಲಾರದ 6 ಕ್ಷೇತ್ರ ಬೆಂಗಳೂರು ಗ್ರಾಮಾಂತರದ 4...
ಕರ್ನಾಟಕ ಟಿವಿ ದೇವನಹಳ್ಳಿ : 2013ರಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಶಾಸಕರಾಗಿ ಆಯ್ಕೆಯಾಗಿದ್ದ ಪಿಳ್ಳಮುನಿಶಾಮಪ್ಪ ಇಂದು ಬಿಜೆಪಿ ಸೇರ್ಪಡೆಯಾದರು. 2018ರ ಚುನಾವಣೆಯಲ್ಲಿ ಜೆಡಿಎಸ್ ನಾಯಕರು ಪಿಳ್ಳಮುನಿಶಾಮಪ್ಪಗೆ ಟಿಕೆಟ್ ಮಿಸ್ ಮಾಡಿ ನಿಸರ್ಗ ನಾರಾಯಣಸ್ವಾಮಿಗೆ ಟಿಕೆಟ್ ಕೊಟ್ಟಿದ್ರು. ಕಳೆದ ಐದು ವರ್ಷದಿಂದ ಸೈಲೆಂಟಾಗಿದ್ದ ಪಿಳ್ಳಮುನಿಶಾಮಪ್ಪ ಇಂದು ಬಿಜೆಪಿ ಸೇರ್ಪಡೆಯಾದ್ರು. ಈ ಸಂದರ್ಭದಲ್ಲಿ ಸಿಎಂ ಬಸವರಾಜ್...