Tuesday, January 14, 2025

Dr.K Sudhakar

ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ..!?

ಬೆಂಗಳೂರು: ಕೊನೆಗೂ ಕುಮಾರಸ್ವಾಮಿ ಸರ್ಕಾರ ಪತನದ ಅಂಚಿಗೆ ಬಂದು ನಿಂತಿದೆ. ಚಿಕ್ಕಬಳ್ಳಾಪುರ ಶಾಸಕ ಸುಧಾಕರ್, ಹೊಸಕೋಟೆ ಶಾಸಕ ಎಂ.ಟಿ.ಬಿ ನಾಗರಾಜ್ ರಾಜೀನಾಮೆ ನೀಡಿದ ಬೆನ್ನಲ್ಲೇ ದೋಸ್ತಿ ಸರ್ಕಾರ ಖತಂ ಆಗೋದು ಬಹುತೇಕ ಖಚಿತವಾಗಿದೆ. ಕುಮಾರಸ್ವಾಮಿ ಬೆಳಗ್ಗೆ ಸಚಿವ ಸಂಪುಟ ಸಭೆ ಕರೆದಿದ್ದು ಅಲ್ಲಿ ಸರ್ಕಾರ ವಿಸರ್ಜನೆ ನಿರ್ಧಾರ ಕೈಗೊಳ್ತಾರೆ. 12ರಂದು ವಿಧಾನಸಭೆ ಅಧಿವೇಶನದಲ್ಲಿ ಕುಮಾರಸ್ವಾಮಿ ವಿದಾಯ...
- Advertisement -spot_img

Latest News

ಹಸು ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕನ ಮನೆಗೆ ಬಿಜೆಪಿ ನಿಯೋಗ ಭೇಟಿ

Political News: ದನದ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಅವರು ಕಾಟನ್ ಪೇಟೆಯ ದುಂಡು ಮಾರಿಯಮ್ಮ...
- Advertisement -spot_img