Tuesday, June 16, 2026

Dr.K Sudhakar

ಚಿಕ್ಕಬಳ್ಳಾಪುರ ಡಾ ಸುಧಾಕರ್ ಅಧಿಕಾರಕ್ಕೆ ಬಂತಾ ಕುತ್ತು..?

ಕರ್ನಾಟಕ ಟಿವಿ : ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ ಸುಧಾಕರ್ ಪದವಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಸುಧಾಕರ್ ನೇಮಕಾತಿಯೇ ಅಕ್ರಮ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್ ಒಕಾ ಅಭಿಪ್ರಾಯ ಪಟ್ಟಿದ್ದಾರೆ. ಇಡೀ ನೇಮಕಾತಿ ಪಾರದರ್ಶಕವಾಗಿಲ್ಲ ಹೀಗಾಗಿ ನೇಮಕ ಆದೇಶವೇ ರದ್ದಾಗಬೇಕು ಎಂದು ಪೀಠ ಅಭಿಪ್ರಾಯ ಪಟ್ಟಿದೆ. ಆಂಜನೇಯ ರೆಡ್ಡಿ ಎನ್ನುವವರು ಸುಧಾಕರ್ ನೇಮಕ...

ರಾಜೀನಾಮೆ ವಾಪಸ್ ಪಡೆಯೋ ಸುಳಿವು ನೀಡಿದ ಕೈ ಶಾಸಕರು

ಬೆಂಗಳೂರು: ಸ್ಪೀಕರ್ ಕಚೇರಿಗೆ ಒಟ್ಟಿಗೆ ಬಂದು ರಾಜೀನಾಮೆ ನೀಡಿ ಹೋಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಮತ್ತು ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆ ಹಿಂಪಡೆಯೋ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ನಾನು ಕೆಲ ಕಾರಣಗಳಿಂದ ರಾಜೀನಾಮೆ ನೀಡಿದ್ದೇನೆ. ನಾನು ಮತ್ತು ಚಿಕ್ಕಬಳ್ಳಾಪುರ...

ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ..!?

ಬೆಂಗಳೂರು: ಕೊನೆಗೂ ಕುಮಾರಸ್ವಾಮಿ ಸರ್ಕಾರ ಪತನದ ಅಂಚಿಗೆ ಬಂದು ನಿಂತಿದೆ. ಚಿಕ್ಕಬಳ್ಳಾಪುರ ಶಾಸಕ ಸುಧಾಕರ್, ಹೊಸಕೋಟೆ ಶಾಸಕ ಎಂ.ಟಿ.ಬಿ ನಾಗರಾಜ್ ರಾಜೀನಾಮೆ ನೀಡಿದ ಬೆನ್ನಲ್ಲೇ ದೋಸ್ತಿ ಸರ್ಕಾರ ಖತಂ ಆಗೋದು ಬಹುತೇಕ ಖಚಿತವಾಗಿದೆ. ಕುಮಾರಸ್ವಾಮಿ ಬೆಳಗ್ಗೆ ಸಚಿವ ಸಂಪುಟ ಸಭೆ ಕರೆದಿದ್ದು ಅಲ್ಲಿ ಸರ್ಕಾರ ವಿಸರ್ಜನೆ ನಿರ್ಧಾರ ಕೈಗೊಳ್ತಾರೆ. 12ರಂದು ವಿಧಾನಸಭೆ ಅಧಿವೇಶನದಲ್ಲಿ ಕುಮಾರಸ್ವಾಮಿ ವಿದಾಯ...
- Advertisement -spot_img

Latest News

ಮಹಿಳೆಯರ ಸುರಕ್ಷತೆಗೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ

Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...
- Advertisement -spot_img