Saturday, May 2, 2026

Dr.Krishna

ಮಂಡ್ಯ ಕೈ ಬಂಡಾಯ ಶಮನಕ್ಕೆ ಎಐಸಿಸಿ ಪದಾಧಿಕಾರಿಗಳ ಎಂಟ್ರಿ..

ಮಂಡ್ಯ: ಮಂಡ್ಯ ಕೈ ಬಂಡಾಯ ಶಮನಕ್ಕೆ ಎಐಸಿಸಿ ಪದಾಧಿಕಾರಿಗಳು ಎಂಟ್ರಿಯಾಗಿದ್ದು, ಡಾ.ಕೃಷ್ಣ ನಿವಾಸಕ್ಕೆ ಪದಾಧಿಕಾರಿಗಳು ಭೇಟಿ ನೀಡಿದ್ದಾರೆ. ಡಾ.ಕೃಷ್ಣಗೆ ಕಾಂಗ್ರೆಸ್‌ನಲ್ಲಿ ಟಿಕೇಟ್ ಸಿಗಲಿಲ್ಲವೆಂದು, ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ತೆಲಂಗಾಣದ ರಾಜ್ಯಸಭಾ ಸದಸ್ಯ ಕುಸುಮ್ ಕುಮಾರ್ ಚೌಧರಿ, ಎಐಸಿಸಿ ಸೆಕ್ರೆಟರಿ ರೋಜಿ ಜಾನ್, ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ಅಭ್ಯರ್ಥಿ ರವಿಕುಮಾರ್ ಸೇರಿ ಸಂಧಾನ...
- Advertisement -spot_img

Latest News

ಪಂಚರಾಜ್ಯ ಚುನಾವಣೆ ಬಳಿಕ ಕೇಂದ್ರ ಸರ್ಕಾರ ಬೆಲೆಯೇರಿಕೆಯ ಛಾಟಿ ಬೀಸಲು ಪ್ರಾರಂಭಿಸಿದೆ: ಗುಂಡೂರಾವ್

Political News: ಕಮರ್ಷಿಯಲ್ ಸಿಲಿಂಡರ್ ಬೆಲೆ 993 ರೂಪಾಯಿ ಹೆಚ್ಚಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಊಹಿಸಿದಂತೆಯೇ ಪಂಚರಾಜ್ಯ ಚುನಾವಣೆ ಬಳಿಕ...
- Advertisement -spot_img