Tuesday, August 18, 2026

Dr.Lavanya

Interview: ಕಣ್ಮುಂದೆನೇ ಜೀವಗಳು ಹೋಗ್ತಿತ್ತು! ಬದುಕು ಸಾವಿನ ಮಧ್ಯೆ ಹೋರಾಟ: ಡಾ.ಲಾವಣ್ಯ

Interview: ಲಕ್ಷ್ಮೀ ಬಾರಮ್ಮಾ ಖ್ಯಾತಿಯ ನಟಿ ಡಾ.ಲಾವಣ್ಯಾ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ವೈವಾಹಿಕ ಜೀವನ, ನಟನಾ ಪಯಣದ ಬಗ್ಗೆ ಅನುಭವ ಹಂಚಿಕ“ಂಡಿದ್ದಾರೆ. https://youtu.be/ULsSYd4JUvU ನನ್ನರಸಿ ರಾಧೆ ಸಿರಿಯಲ್‌ನಲ್ಲಿ ಲಾವಣ್ಯಾಗೆ ಅಭಿಯಸಲು ಫಸ್ಟ್ ಚಾನ್ಸ್ ಸಿಕ್ಕಿತ್ತು. ಸಿಕ್ಕ ಅವಕಾಶ ಬಿಡಬಾರದು ಅಂತಾ ಲಾವಣ್ಯಾ ಆ ಸಿರಿಯಲ್‌ನಲ್ಲಿ ತಾನು ಕ್ಯಾಮೆರಾ ಎದುರಿಸಬಲ್ಲೆ ಅನ್ನೋದನ್ನ ತೋರಿಸಿಕ``ಟ್ಟರು. ಹೀಗೆ ಆ ಕಡೆ ವೈದ್ಯೆಯ...

Interview: ಇಬ್ರಿಗೂ ಕಂಡ್ ಕಂಡೋರ ಹಲ್ಲು ಕೀಳೋದೇ ಕೆಲಸ: ನಟಿ ಡಾ.ಲಾವಣ್ಯಾ

Interview: ಲಕ್ಷ್ಮೀ ಬಾರಮ್ಮಾ ಖ್ಯಾತಿಯ ನಟಿ ಡಾ.ಲಾವಣ್ಯಾ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ವೈವಾಹಿಕ ಜೀವನ, ನಟನಾ ಪಯಣದ ಬಗ್ಗೆ ಅನುಭವ ಹಂಚಿಕ``ಂಡಿದ್ದಾರೆ. https://youtu.be/Nw2423CfOGY ಕಾಣೋಕ್ಕೆ ಚಿಕ್ಕ ಹುಡುಗಿಯಂತಿರೋ ಲಾವಣ್ಯಾ ಮದುವೆ ಆಗ್ತಿದ್ದಾರೆ ಅಂತಾ ಹೇಳಿದಾಗ, ಸಿರಿಯಲ್‌ ಸೆಟ್‌ನಲ್ಲಿ ಯಾರಿಗೂ ನಂಬಿಕೆಯೇ ಬರಲಿಲ್ವಂತೆ. ಆದರೆ ಸಿರಿಯಲ್ ನಡೆಯುತ್ತಿರುವಾಗಲೇ, ಪ್ರೀತಿ ಇತ್ತು. ಆಮೇಲೆ ಗಡಿಬಿಡಿಯಲ್ಲಿ ಮದುವೆ ದಿನಾಂಕ ನಿಗದಿಯಾಗಿ, ಮದುವೆ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img