Thursday, December 4, 2025

Dr.manjunath

STRR ಯೋಜನೆ ವಿಷಯವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಪ್ರೊ. ಡಾ. ಸಿ.ಎನ್‌. ಮಂಜುನಾಥ್

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಪ್ರೊ. ಡಾ. ಸಿ.ಎನ್.ಮಂಜುನಾಥ್ ರವರು ಸಂಸದೀಯ ಅಧಿವೇಶನದಲ್ಲಿ ಮಹತ್ವದ ಸಾರ್ವಜನಿಕ ವಿಷಯವನ್ನು ಉಲ್ಲೇಖಿಸಿ, STRR Satellite Ring Road (NH 948A) ಯೋಜನೆಗೆ ಸಂಬಂಧಿಸಿದಂತೆ ರೈತರಿಗೆ ನೀಡಬೇಕಾದ ಪರಿಹಾರವು ಹಲವು ವರ್ಷಗಳಿಂದ ಬಾಕಿ ಉಳಿದಿರುವ ಬಗ್ಗೆ ಗಂಭೀರವಾಗಿ ಗಮನಸೆಳೆದರು. 2021ರಲ್ಲಿ ಈ ಯೋಜನೆಗಾಗಿ...

ಹಾಸನ ಹೃದಯಾಘಾತಕ್ಕೆ ಎಚ್ಚೆತ್ತ ಸರ್ಕಾರ:ಮತ್ತೆ ಒಂದೇ ದಿನ ನಾಲ್ವರು ಬಲಿ!

ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ...

Political News: ಭೂ ಕಬಳಿಕೆ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಂಸದ ಡಾ.ಮಂಜುನಾಥ್

Political News: ಸಂಸದ ಡಾ.ಮಂಜುನಾಥ್ ವಿರುದ್ಧ ಭೂಕಬಳಿಕೆಯ ಆರೋಪ ಕೇಳಿ ಬರುತ್ತಿದ್ದು, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಓಡಾಡುತ್ತಿದೆ. ಈ ಸುದ್ದಿಗೆ ಸಂಸದರೇ ಸ್ಪಷ್ಟನೆ ನೀಡಿದ್ದಾರೆ. ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಭೂ ಕಬಳಿಕೆ ಮಾಡಿದ್ದಾರೆಂಬ ಆರೋಪ ನಿನ್ನೆಯಿಂದ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ವಾಸ್ತವವಾಗಿ 1996 ರಲ್ಲಿ ನಮ್ಮ ತಂದೆಯವರಾದ ಶ್ರೀ ನಂಜಪ್ಪ...

ಮಾಜಿ ಪ್ರಧಾನಿಗಳೊಂದಿಗೆ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿದ ಸಂಸದ ಡಾ.ಮಂಜುನಾಥ್

Political News: ಸಂಸದರಾದ ಡಾ.ಮಂಜುನಾಥ್ ಅವರು ತಮ್ಮ ಪತ್ನಿ ಮತ್ತು ಮಾಜಿ ಪ್ರಧಾನಿಗಳಾದ, ಶ್ರೀ.ಹೆಚ್.ಡಿ.ದೇವೇಗೌಡ ಅವರೊಂದಿಗೆ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಂಜುನಾಥ್ ಅವರು, ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಎಚ್ ಡಿ ದೇವೇಗೌಡ ಅವರೊಂದಿಗೆ ಕೇಂದ್ರ ಆರೋಗ್ಯ ಸಚಿವರಾದ ಶ್ರೀ ಜೆ. ಪಿ. ನಡ್ಡಾ ಅವರನ್ನು ಭೇಟಿಮಾಡಿದೆವು. https://karnatakatv.net/commissioner-n-sasikumar-paid-a-midnight-visit-to-the-stations-on-the-day-he-assumed-office/ ಬೆಂಗಳೂರು ಪ್ರದೇಶದಲ್ಲಿ...

Election Result 2024: ಡಿ.ಕೆ.ಸುರೇಶ್ ವಿರುದ್ಧ ಡಾ.ಮಂಜುನಾಥ್ ಭಾರೀ ಮುನ್ನಡೆ

Political News: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಡಾ. ಮಂಜುನಾಥ್, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ವಿರುದ್ಧ ಭಾರೀ ಮುನ್ನಡೆ ಸಾಧಿಸಿದ್ದಾರೆ. ಮತಎಣಿಕೆ ಶುರುವಾದಾಗಿನಿಂದ ಮಂಜುನಾಥ್ ಮುನ್ನಡೆ ಕಾಯ್ದುಕೊಂಡಿದ್ದು, 2 ಲಕ್ಷ ಮತಗಳ ಅಂತರದಿಂದ ಮಂಜುನಾಥ್ ಗೆಲ್ಲಲಿದ್ದಾರೆಂದು ಅಂದಾಜಿಸಲಾಗುತ್ತಿದೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕರ್ನಾಟಕದಲ್ಲಿ...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img