Thursday, October 16, 2025

Dr. Narayana Gowda

ಮಂಡ್ಯ ಸಂಸದೆ ಸುಮಲತಾ ಅವರ ಬೆಂಬಲ ಕೋರಿದ ಮಂಡ್ಯ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು

ಬೆಂಗಳೂರು, ನ.25. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಜೆಪಿನಗರದಲ್ಲಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ ಭೇಟಿ ನೀಡಿ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ಕೋರಿದರು. ಸಂಸದೆ ಸುಮಲತಾ ಅಂಬರೀಶ್...

ಮಂಡ್ಯಕ್ಕೆ ಹೆಚ್ಚಿನ ಅನುದಾನ ನೀಡಿದ್ದು ನಮ್ಮ ಬಿಜೆಪಿ ಸರ್ಕಾರ: ಸಚಿವ ಡಾ.ನಾರಾಯಣಗೌಡ

ಮಂಡ್ಯ, ನ.26: ಕೆಲವರು ಚುನಾವಣೆ ಭಾಷಣದಲ್ಲಿ 7-8 ಸಾವಿರ ಅನುದಾನ ನೀಡಿದ್ದೇವೆ ಎಂದು ಸುಳ್ಳು ಹೇಳಿದ್ರು. ಆದರೆ ನಿಜವಾಗಿಯೂ ಮಂಡ್ಯ ಜಿಲ್ಲೆಗೆ ಅನುದಾನ ನೀಡಿದ್ದು ನಮ್ಮ ಬಿಜೆಪಿ ಸರ್ಕಾರ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮದ್ದೂರಿನಲ್ಲಿ...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img