ಬೆಂಗಳೂರು, ನ.25. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಜೆಪಿನಗರದಲ್ಲಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ ಭೇಟಿ ನೀಡಿ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ಕೋರಿದರು.
ಸಂಸದೆ ಸುಮಲತಾ ಅಂಬರೀಶ್...
ಮಂಡ್ಯ, ನ.26: ಕೆಲವರು ಚುನಾವಣೆ ಭಾಷಣದಲ್ಲಿ 7-8 ಸಾವಿರ ಅನುದಾನ ನೀಡಿದ್ದೇವೆ ಎಂದು ಸುಳ್ಳು ಹೇಳಿದ್ರು. ಆದರೆ ನಿಜವಾಗಿಯೂ ಮಂಡ್ಯ ಜಿಲ್ಲೆಗೆ ಅನುದಾನ ನೀಡಿದ್ದು ನಮ್ಮ ಬಿಜೆಪಿ ಸರ್ಕಾರ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮದ್ದೂರಿನಲ್ಲಿ...
Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.
ಭಾರತದ...