Thursday, March 12, 2026

dr puneet raj kumar

ಗ್ಲಾಕೋಮ ಅರಿವು ಕಾರ್ಯಕ್ರಮ-ಡಾ II ಭುಜಂಗ ಶೆಟ್ಟಿ

ಗ್ಲಾಕೋಮ ಅರಿವು ಕಾರ್ಯಕ್ರಮ ಪಂಚೇಂದ್ರಿಯಗಳಲ್ಲಿ ಕಣ್ಣು ಬಹಳ ಮುಖ್ಯವಾದುದು. ಕಣ್ಣಿಗೆ ಅನೇಕ ರೀತಿಯ ಸಮಸ್ಯೆಗಳು ಬರುವ ಸಾಧ್ಯತೆ ಇರುತ್ತದೆ. ಅದರಲ್ಲಿ ಗ್ಲಾಕೋಮ ಸಹ ಒಂದು. ಇದನ್ನು "ನಿಶ್ಯಬ್ಧ ದೃಷ್ಟಿಚೋರ ಸ್ಥಿತಿ" ಅಥವಾ "ಸೈಲೆಂಟ್ ಥೀಫ್ ಆಫ್ ಸೈಟ್" ಎನ್ನುತ್ತಾರೆ. ಈ ಸಮಸ್ಯೆ ಬರುವ ಮುನ್ನ ಯಾವುದೇ ಲಕ್ಷಣಗಳು ಕಂಡುಬರುವುದಿಲ್ಲ. ನಿಧಾನವಾಗಿ ಅಂಧತ್ವ ಆವರಿಸುತ್ತದೆ. ಆದ್ದರಿಂದ ಸಾಮಾನ್ಯವಾಗಿ...
- Advertisement -spot_img

Latest News

Political News: ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಆರೋಗ್ಯ ಇಲಾಖೆಗೇ ಅನಾರೋಗ್ಯ ಬಡಿದಿದೆ: ಸಿ.ಟಿ. ರವಿ..

Political News:  ರಾಜ್ಯದ 230 ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸಮಸ್ಯೆ ಉಂಟಾಗಿದ್ದು, ಅಲ್ಲಿದ್ದ ತಜ್ಞ ವೈದ್ಯರನ್ನ ಬೇರೆ ಆಸ್ಪತ್ರೆಗಳಿಗೆ ಶಿಫ್ಟ್ ಮಾಡುವ ಪರಿಸ್ಥಿತಿ ಬಂದಿದೆ. ಹೀಗಾಗಿ...
- Advertisement -spot_img