Saturday, September 19, 2026

Dr. Purushottama Bilimale

ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ : ಕ್ಷಮೆ ಕೇಳಿದ ಬಿಳಿಮಲೆ

ಯಕ್ಷಗಾನ ಕಲಾವಿದರ ಬಗ್ಗೆ ನಾನು ಅವಮಾನ ಮಾಡಿಲ್ಲ, ಯಾರಿಗಾದರೂ ನನ್ನ ಹೇಳಿಕೆ ಬೇಸರ ತಂದಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಸ್ಪಷ್ಟನೆ ನೀಡಿದ್ದಾರೆ. ಅವರ ಹೇಳಿಕೆ ವಿವಾದಕ್ಕೆ ಗ್ರಾಸವಾದ ಹಿನ್ನಲೆ ಪ್ರತಿಕ್ರಿಯಿಸಿದ್ದು, ತಮ್ಮ ಮಾತು ಹಿಂದಿನ ಕಾಲದ ಅನುಭವಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ. ಯಕ್ಷಗಾನದಲ್ಲಿ ಸಲಿಂಗಕಾಮ ಇಲ್ಲ....

ಕನ್ನಡಿಗರನ್ನ ಕಡೆಗಣಿಸಿದ BEL ಸಂಸ್ಥೆ – ಕನ್ನಡಿಗರಿಗೆ ಇದೆಂಥಾ ಅನ್ಯಾಯ?

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ಪ್ರಕಟಿಸಿರುವ ಟ್ರೈನಿ ಎಂಜಿನಿಯರ್‌ಗಳ ನೇಮಕಾತಿ ಅಧಿಸೂಚನೆಯಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಅವಕಾಶ ಕಲ್ಪಿಸದಿರುವುದು ಖಂಡನೀಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ರೋಶ ವ್ಯಕ್ತಪಡಿಸಿದೆ. ಈ ನೇಮಕಾತಿ ಪ್ರಕ್ರಿಯೆ ಮರುಪರಿಶೀಲಿಸಬೇಕು. ಸ್ಥಳೀಯರಿಗೆ ಆದ್ಯತೆ ನೀಡುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪ್ರಾಧಿಕಾರ ಪತ್ರ ಬರೆದಿದೆ. ಹೌದು ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img