ತಿರುವನಂತಪುರಂ: ಕೇರಳ ಸರ್ಕಾರದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಇನ್ಮುಂದೆ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆಯನ್ನು ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ. ಕೇರಳದ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಮೊಟ್ಟ ಮೊದಲ ಬಾರಿಗೆ ಋತುಚಕ್ರದ ರಜೆ ನೀಡಲು ನಿರ್ಧರಿಸಲಾಗಿತ್ತು. ಇದೀಗ ಈ ಸೌಲಭ್ಯವನ್ನು ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ...
Political News: ರಾಮನಗರದ ಬಿಡದಿಯಲ್ಲಿ ಟೌನ್ಶಿಪ್ ವಿಚಾಾರವಾಗಿ, ಭೂಮಿ ನೀಡಿದರೆ ಮಾತ್ರ ಖರೀದಿಸುತ್ತೇವೆ, ಇಲ್ಲದಿದ್ದರೆ, ಒತ್ತಾಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿತ್ತು. ಆದರೆ ಇದೀಗ ಅನುಮೋದನಾ...