Friday, May 29, 2026

Dr. R. Bindu

ವಿಶ್ವವಿದ್ಯಾಲಯಗಳ ವಿದ್ಯಾರ್ಥಿನಿಯರಿಗೂ ಋತುಚಕ್ರದ ರಜೆ ವಿಸ್ತರಣೆ ಮಾಡಿದ ಕೇರಳ ಸರ್ಕಾರ

ತಿರುವನಂತಪುರಂ: ಕೇರಳ ಸರ್ಕಾರದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಇನ್ಮುಂದೆ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆಯನ್ನು ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ. ಕೇರಳದ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಮೊಟ್ಟ ಮೊದಲ ಬಾರಿಗೆ ಋತುಚಕ್ರದ ರಜೆ ನೀಡಲು ನಿರ್ಧರಿಸಲಾಗಿತ್ತು. ಇದೀಗ ಈ ಸೌಲಭ್ಯವನ್ನು ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ...
- Advertisement -spot_img

Latest News

ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆಶಿ ನಡೆದು ಕೊಳ್ಳಬೇಕಾಗುತ್ತದೆ: ನೊಣವಿನಕೆರೆಯ ಸ್ವಾಮೀಜಿ

Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...
- Advertisement -spot_img