ಬೆಂಗಳೂರು- ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಇದೀಗ ಕಂಠೀರವ ಕ್ರೀಡಾಂಗಣದಲ್ಲಿಸಲಾಗಿದೆ. ಈ ಮೂಲಕ ಸಾರ್ವಜನಿಕರು ಮತ್ತು ಅಭಿಮಾನಿಗಳು ಅವರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಕೈಗೊಳ್ಳಲಾಗಿದೆ. ಇನ್ನು ಭಾನುವಾರ ನಟ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಯೇ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ....
ಬಸ್ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ.
ಸಾರಿಗೆ...