ಬೆಂಗಳೂರು : ವರ ನಟ ಡಾ. ರಾಜ್ ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹಿರಿಸಿದ್ದ ದಿನಕ್ಕೆ ಇಂದು 25 ವರ್ಷಗಳಾಗಿವೆ. ಕನ್ನಡ ಚಿತ್ರರಂಗ ಉತ್ತುಂಗದಲ್ಲಿದ್ದ ಕಾಲವಾಗಿದ್ದ 2000ನೇ ಇಸ್ವಿಯಲ್ಲಿ ನಡೆದಿದ್ದ ಈ ಘಟನೆಯೂ ಸಾಕಷ್ಟು ಸುದ್ದಿಯಾಗಿತ್ತು. ಇಡೀ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಅಂದಿನ ರಾಜ್ಯ ಸರ್ಕಾರ ನೆರೆಯ ತಮಿಳುನಾಡು ಸರ್ಕಾರದೊಂದಿಗೆ ರಾಜ್...
ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ ಬಿ. ಸರೋಜಾ ದೇವಿ ಅಂದಾಕ್ಷಣ ನಮ್ಮೆಲ್ಲರಿಗೂ ನೆನಪಾಗೊದೇ ಡಾ. ರಾಜ್ ಕುಮಾರ್ ಮತ್ತು ಅವರ ಜೋಡಿ. ಅದೆಷ್ಟೋ ಸಿನಿಮಾಗಳಲ್ಲಿ ಈ ಜೋಡಿ ನಟನೆ ಮಾಡಿ ಕನ್ನಡ ಚಿತ್ರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ್ದರು. ಬಹುಶಹಃ 90ರ ದಶಕದಲ್ಲಿ ಎಲ್ಲರ ಫೇವರೆಟ್ ಜೋಡಿ ಇವರಾಗಿದ್ದರು ಎಂದರು ತಪ್ಪಾಗೋದಿಲ್ಲ.
ಎಲ್ಲಾ ಸೂಪರ್ ಸ್ಟಾರ್ಗಳ ಜೊತೆ...
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಒಗ್ಗಟ್ಟಿನ ಕೊರತೆ ಇದೆಯಾ? ಅವರವರ ಕಾಲು ಅವರೇ ಎಳೆದು ಕೊಳ್ಳುತ್ತಿದ್ದಾರ? ಪದೇ ಪದೇ ಈ ವಿಚಾರ ಚರ್ಚೆಗೆ ಕಾರಣ ಆಗುತ್ತಲೆ ಬರುತ್ತಿದೆ. ಇತ್ತಿಚೀಗಷ್ಟೆ ನಟಿ ರಮ್ಯಾ ಕೂಡ ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇಲ್ಲ ಅಂತ ಇತ್ತೀಚೆಗೆ ಹೇಳಿದ್ದರು. ಹೊಸಬರ ಸಿನಿಮಾಗಳಿಗೆ ಯಾರೂ ಸಪೋರ್ಟ್ ಮಾಡಲ್ಲ ಎಂದಿದ್ದರು ರಮ್ಯಾ. ಇದಕ್ಕೆ ಪುಷ್ಟಿ...
ಯಾರೇ ಕೂಗಾಡಲಿ.. ಊರೇ ಹೋರಾಡಲಿ ಎಂಬ ಹಾಡನ್ನು ನೀವು ಕೇಳಿಯೇ ಇರ್ತಿರಾ. ಸಂಪತ್ತಿಗೆ ಸವಾಲ್ ಚಿತ್ರದಲ್ಲಿ ಡಾ.ರಾಜ್ ಕುಮಾರ್ ಅವರು ಎಮ್ಮೆಯೊಂದನ್ನ ಗುಣಗಾನ ಮಾಡ್ತಿದ್ದಾರೆ. ಇದೀಗ ನಾವು ಕೂಡ ಒಂದು ಎಮ್ಮೆಯನ್ನು ಗುಣಗಾನ ಮಾಡಬೇಕಾಗಿದೆ. ಯಾಕಂದ್ರೆ, ಈ ಎಮ್ಮೆ ಬರೋಬ್ಬರಿ 7.11 ಲಕ್ಷಕ್ಕೆ ಮಾರಾಟವಾಗುವ ಮೂಲಕ ಅಚ್ಚರಿ ಮೂಡಿಸಿದೆ.
ಗುಜರಾತ್ನ ಕಚ್ ಪ್ರದೇಶದ ಸೋನಾಲ್ ನಗರದ...
ಸಿನಿಮಾ ಸುದ್ದಿ : ಶಿವನ ಅಚಲ ಭಕ್ತನಾದ ಕಣ್ಣಪ್ಪನ ಕಾಲಾತೀತ ಕಥೆಯು ಯುಗಯುಗಗಳಿಂದಲೂ ಭಾರತೀಯ ಮನಸ್ಸುಗಳಲ್ಲಿ ಅಚ್ಚಳಿಯದೇ ಉಳಿದಿದೆ. ಕಣ್ಣಪ್ಪನ ಕಥೆಯು ಮತ್ತೊಮ್ಮೆ ಬೆಳ್ಳಿಯೆರೆಯ ಮೇಲೆ ಮೂಡಿಬರುತ್ತಿದ್ದು, ವಿಷ್ಣುಮಂಚು ಅಭಿನಯದ ಈ ಚಿತ್ರಕ್ಕೆ ಶುಕ್ರವಾರ, ಕಾಳಹಸ್ತಿಯಲ್ಲಿ ಅಧಿಕೃತವಾಗಿ ಚಾಲನೆ ಸಿಕ್ಕಿದೆ.
ಭಾರತೀಯ ಚಿತ್ರರಂಗದ ಜನಪ್ರಿಯ ಕಲಾವಿದರನ್ನು ಒಳಗೊಂಡಿರುವ ಮತ್ತು ದೊಡ್ಡ ಪ್ರಮಾಣದಲ್ಲಿ ತಯಾರಾಗುತ್ತಿರುವ ಈ ಚಿತ್ರವನ್ನು...
https://www.youtube.com/watch?v=fm2UR2oFZRI
ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಆಜಾದ್ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಡಾವಣೆಯೊಂದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರು ಇಟ್ಟಿರುವುದು ನನಗೆ ತುಂಬಾ ಹರ್ಷ ತಂದಿದೆ. ಪುನೀತ್ ರಾಜ್ ಕುಮಾರ್ ಅವರು ಅಪರೂಪದ ವ್ಯಕ್ತಿ ಅಷ್ಟೇ ಅಲ್ಲ, ಅವರೊಂದು ಅದ್ಭುತ ಶಕ್ತಿ ಎಂಬುದನ್ನು ಅಭಿಮಾನಿಗಳು ಅವರ ಮೇಲಿಟ್ಟಿರುವ ಪ್ರೀತಿ ಗೌರವದಿಂದ ಸಾಬೀತಾಗಿದೆ ಎಂದು...
ಒಂದುಕಾಲದಲ್ಲಿ ಎಲ್.ಆರ್.ಈಶ್ವರಿ ತಮ್ಮ ಮಾದಕ ಕಂಠಕ್ಕೆ ಜನಪ್ರಿಯರಾಗಿದ್ದರು. ಮುಂದೆ ಕನ್ನಡದಲ್ಲಿ ಅಂತಹ ಸೊಗಡನ್ನು ನೀಡಿದಂತಹ ಗಾಯಕಿ ಮಂಜುಳಾ ಗುರುರಾಜ್. ಅವರು ಇಂತಹ ಗಾಯನಕ್ಕೇ ಸೀಮಿತರಾದವರಲ್ಲ. ಅವರ ಕಂಠಸಿರಿಯಲ್ಲಿನ ವೈವಿಧ್ಯತೆ ಅಪರೂಪದ್ದು. ಇನ್ನೊಂದು ರೀತಿಯಲ್ಲಿ ಕನ್ನಡದಲ್ಲಿ ಪರಭಾಷಾ ಗಾಯಕರ ಪಾರಮ್ಯ ನಡೆಯುತ್ತಿದ್ದಾಗ ಕನ್ನಡದ ಇಂಪನ್ನು ಮೂಡಿಸಿದ ಹೆಗ್ಗಳಿಕೆ ಕೂಡ ಅವರದ್ದೇ.
ಮಂಜುಳಾ ಅವರು ಹುಟ್ಟಿದ್ದು ಮೈಸೂರಿನಲ್ಲಿ, ಬೆಳೆದದ್ದು...
www.karnatakatv.net:ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಬಹುದೊಡ್ಡ ಕನಸು ವೈಲ್ಡ್ ಲೈಫ್ ಕುರಿತು ಮಾಡಿದಂತಹ ಚಿತ್ರದ ಶೀರ್ಷಿಕೆಯ ಟೀಸರ್ ನವೆಂಬರ್ 1ರಂದೆ ತೆರೆಕಾಣಬೇಕಿತ್ತು ಆದರೆ ಅಪ್ಪು ಅವರ ಹಠಾತ್ ಹಗಲಿಕೆ ಇಂದಾಗಿ ಅದನ್ನು ಮುಂದೂಡಲಾಗಿತ್ತು.ಇದೀಗ ಪಿ, ಆರ್, ಕೆ ಯೂಟ್ಯೂಬ್ ಚಾನಲ್ ನಲ್ಲಿ ಇಂದು ಚಿತ್ರದ ಶೀರ್ಷಿಕೆ ಅನಾವರಣ ಗೊಂಡಿದ್ದು ಗಂಧದಗುಡಿ ಎಂಬ...
ಕೋಲಾರ : ಐಪಿಎಸ್ ಅಧಿಕಾರಿ ರಾಜಕುಮಾರ್ ಅವರ ಸಿನಿಮಾಗಳನ್ನು ನೋಡಿ ಕನ್ನಡ ಕಲಿತು ಕನ್ನಡಿಗರ ಮನಸ್ಸು ಗೆದ್ದಿದ್ದಾರೆ..ಅನೇಕ ಜನರು ಹೊರ ರಾಜ್ಯದಿಂದ ಬಂದವರ ಜೊತೆಗೆ ಅವರ ಮಾತೃಭಾಷೆಯಲ್ಲಿಯೇ ಮಾತನಾಡಲು ಪ್ರಯತ್ನ ಮಾಡುತ್ತಾರೆ. ಆದರೆ ಕೆಲವರು ಮಾತ್ರ ಕರ್ನಾಟಕಕ್ಕೆ ಬಂದ ಕೂಡಲೇ ಕನ್ನಡ ಕಲಿಯಲು ಆರಂಭಿಸಿ ಕನ್ನಡ ಪ್ರೇಮವನ್ನ ಮೆರೆಯುತ್ತಾರೆ..
ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ, ಚಂದನವನದ...
ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...