Friday, January 30, 2026

Dr. Rajkumar welfare mantapa

Dr. Rajkumar ಕಲ್ಯಾಣ ಮಂಟಪ ಖಾಸಗಿಯವರ ವಶಕ್ಕೆ

ಕುಷ್ಟಗಿ: ಇಲ್ಲಿಯ ಡಾ.ರಾಜ್‌ಕುಮಾರ್ ಹೆಸರಿನ ಕಲ್ಯಾಣ ಮಂಟಪವನ್ನು ಪುರಸಭೆ ಆಡಳಿತ ಮಂಡಳಿ ಶಾಶ್ವತ ವ್ಯಾಪಾರ ಮಳಿಗೆಯನ್ನಾಗಿಸುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಮೂಲ ಆಶಯದಂತೆ ಈ ಹಿಂದೆ ಈ ಕಟ್ಟಡವನ್ನು ಕಲೆ, ಸಾಹಿತ್ಯ, ಸಾಂಸ್ಕೃತಿಕ, ಸಾರ್ವಜನಿಕ, ಸರ್ಕಾರದ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ವಿವಿಧ ಇಲಾಖೆಗಳು ಮತ್ತು ಇಲ್ಲಿಯ ಸಂಘ ಸಂಸ್ಥೆಗಳು ಬಳಕೆ ಮಾಡಿಕೊಳ್ಳುತ್ತಿದ್ದವು. ವಾಣಿಜ್ಯ ಉದ್ದೇಶ ಹೊಂದಿರದ ಕಾರಣಕ್ಕೆ ಈ ಕಟ್ಟಡಕ್ಕೆ...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img