Tuesday, August 11, 2026

Dr. Rajkumar welfare mantapa

Dr. Rajkumar ಕಲ್ಯಾಣ ಮಂಟಪ ಖಾಸಗಿಯವರ ವಶಕ್ಕೆ

ಕುಷ್ಟಗಿ: ಇಲ್ಲಿಯ ಡಾ.ರಾಜ್‌ಕುಮಾರ್ ಹೆಸರಿನ ಕಲ್ಯಾಣ ಮಂಟಪವನ್ನು ಪುರಸಭೆ ಆಡಳಿತ ಮಂಡಳಿ ಶಾಶ್ವತ ವ್ಯಾಪಾರ ಮಳಿಗೆಯನ್ನಾಗಿಸುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಮೂಲ ಆಶಯದಂತೆ ಈ ಹಿಂದೆ ಈ ಕಟ್ಟಡವನ್ನು ಕಲೆ, ಸಾಹಿತ್ಯ, ಸಾಂಸ್ಕೃತಿಕ, ಸಾರ್ವಜನಿಕ, ಸರ್ಕಾರದ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ವಿವಿಧ ಇಲಾಖೆಗಳು ಮತ್ತು ಇಲ್ಲಿಯ ಸಂಘ ಸಂಸ್ಥೆಗಳು ಬಳಕೆ ಮಾಡಿಕೊಳ್ಳುತ್ತಿದ್ದವು. ವಾಣಿಜ್ಯ ಉದ್ದೇಶ ಹೊಂದಿರದ ಕಾರಣಕ್ಕೆ ಈ ಕಟ್ಟಡಕ್ಕೆ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img