Sunday, September 8, 2024

Dr.Rajukumar

ಸುವರ್ಣ ಸಂಭ್ರಮದಲ್ಲಿ ಅಣ್ಣಾವ್ರ ಎವರ್ ಗ್ರೀನ್ ಸಿನಿಮಾ ‘ಕಸ್ತೂರಿ ನಿವಾಸ’…!

ಕನ್ನಡ ಚಿತ್ರರಂಗದ ಮಹಾನ್ ಸಿನಿಮಾಗಳಲ್ಲಿ ಒಂದು ಕಸ್ತೂರಿ ನಿವಾಸ. 1971ರ ಜನವರಿ 29ರಂದು ಬೆಳ್ಳಿತೆರೆಯಲ್ಲಿ ಹೊಸ ದಾಖಲೆ ಬರೆದ ಈ ಸಿನಿಮಾ ತೆರೆಗೆ ಬಂದು ಇಂದಿಗೆ 50 ವರ್ಷ. ಡಾ.ರಾಜ್ ಕುಮಾರ್ ಅವರ ವೃತ್ತಿ ಬದುಕಿನ ಮಹತ್ವದ ಚಿತ್ರಗಳಲ್ಲೊಂದಾದ ಕಸ್ತೂರಿ ನಿವಾಸ. ಜಯಂತಿ, ಕೆ.ಎಸ್.ಅಶ್ವಥ್ ಸೇರಿದಂತೆ ಘಟಾನುಘಟಿ ಕಲಾವಿದರು ನಟಿಸಿದ ಈ ಸಿನಿಮಾಕ್ಕೆ ಸುವರ್ಣ...

ಗಣರಾಜ್ಯೋತ್ಸವದ ಸ್ತಬ್ದ ಚಿತ್ರ ಪ್ರದರ್ಶನದಲ್ಲಿ ರಾರಾಜಿಸಲಿದ್ದಾರೆ ಕರುನಾಡ ರತ್ನ ಅಣ್ಣಾವ್ರು…

ಭಾರತಕ್ಕೆ ಸಂವಿಧಾನ ಜಾರಿಯಾದ ಜನವರಿ 26ರ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ಅದರಂತೆ ಈ ವರ್ಷ ಕೊರೋನಾ ನಡುವೆಯೂ ಕೆಲ ನಿಯಮಗಳನ್ನು ಅನುಸರಿಸಿ ಗಣರಾಜ್ಯೋತ್ಸ ಆಚರಿಸಲು ಸಕಲ ಸಿದ್ಧತೆಗಳು ನಡೆಯುತ್ತಿದೆ. ಅದ್ರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ದಿನವನ್ನು ವಿಶೇಷವಾಗಿ ಆಚರಿಸುವ ಪದ್ಧತೆ ಬೆಳೆದುಕೊಂಡು ಬಂದಿದೆ. ದೆಹಲಿಯಲ್ಲಿ ನಡೆಯಲಿರುವ ಗಣರೋಜ್ಯೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img