ಕನ್ನಡ ಚಿತ್ರರಂಗದ ಮಹಾನ್ ಸಿನಿಮಾಗಳಲ್ಲಿ ಒಂದು ಕಸ್ತೂರಿ ನಿವಾಸ. 1971ರ ಜನವರಿ 29ರಂದು ಬೆಳ್ಳಿತೆರೆಯಲ್ಲಿ ಹೊಸ ದಾಖಲೆ ಬರೆದ ಈ ಸಿನಿಮಾ ತೆರೆಗೆ ಬಂದು ಇಂದಿಗೆ 50 ವರ್ಷ. ಡಾ.ರಾಜ್ ಕುಮಾರ್ ಅವರ ವೃತ್ತಿ ಬದುಕಿನ ಮಹತ್ವದ ಚಿತ್ರಗಳಲ್ಲೊಂದಾದ ಕಸ್ತೂರಿ ನಿವಾಸ. ಜಯಂತಿ, ಕೆ.ಎಸ್.ಅಶ್ವಥ್ ಸೇರಿದಂತೆ ಘಟಾನುಘಟಿ ಕಲಾವಿದರು ನಟಿಸಿದ ಈ ಸಿನಿಮಾಕ್ಕೆ ಸುವರ್ಣ...
ಭಾರತಕ್ಕೆ ಸಂವಿಧಾನ ಜಾರಿಯಾದ ಜನವರಿ 26ರ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ಅದರಂತೆ ಈ ವರ್ಷ ಕೊರೋನಾ ನಡುವೆಯೂ ಕೆಲ ನಿಯಮಗಳನ್ನು ಅನುಸರಿಸಿ ಗಣರಾಜ್ಯೋತ್ಸ ಆಚರಿಸಲು ಸಕಲ ಸಿದ್ಧತೆಗಳು ನಡೆಯುತ್ತಿದೆ. ಅದ್ರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ದಿನವನ್ನು ವಿಶೇಷವಾಗಿ ಆಚರಿಸುವ ಪದ್ಧತೆ ಬೆಳೆದುಕೊಂಡು ಬಂದಿದೆ. ದೆಹಲಿಯಲ್ಲಿ ನಡೆಯಲಿರುವ ಗಣರೋಜ್ಯೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದು...