Thursday, February 12, 2026

dr ranganath

ಪಕ್ಷಕ್ಕಾಗಿ 40 ವರ್ಷ ಶ್ರಮಿಸಿದ್ದಾರೆ ಡಿಕೆ ಸಿಎಂ ಆಗೇ ಆಗ್ತಾರೆ! : ಡಿಸಿಎಂ ಪರ ನಿಲ್ಲದ‌ ಶಾಸಕ ಡಾ. ರಂಗನಾಥ್ ಬ್ಯಾಟಿಂಗ್..

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ. ನಾನೇ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತೇನೆ. ಅಲ್ಲದೆ ಮುಂಬರುವ ಚುನಾವಣೆಯನ್ನೂ ಸಹ ನನ್ನ ನೇತೃತ್ವದಲಿ ನಡೆಯುತ್ತದೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಶಾಸಕರು ಸೇರಿದಂತೆ ಹೈಕಮಾಂಡ್‌ಗೆ ಖಡಕ್‌ ಸಂದೇಶ ರವಾನಿಸಿದ್ದಾರೆ. ಇಷ್ಟು ದಿನಗಳ ಕಾಲ ಸಿಎಂ ಆಗಿ ಪ್ರಮೋಶನ್‌ ಪಡೆಯುವ ತವಕದಲ್ಲಿದ್ದ...

Kunigal: ಕ್ಷೇತ್ರದ ಜನರ ಪಾಲಿನ ದೇವರಾಗಿದ್ದಾರೆ ಶಾಸಕರಾದ ಡಾ ರಂಗನಾಥ್ ಅವರು

ತುಮಕೂರು: ಜಿಲ್ಲೆಯ ಕುಣಿಗಲ್ ಶಾಸಕ ರಂಗನಾಥ ಅವರಕ್ಷೇತ್ರದ ಜನರ ಪಾಲಿಗೆ  ತಂದೆಯ ಸಮಾನರಾಗಿದ್ದಾರೆ ಯಾಕೆಂದರೆ ಅವರ ಹತ್ತಿರ ಯಾರೆ ಸಹಾಯ ಕೇಳಿ ಬಂದರೂ ಅವರು ಬರಿ ಕೈಯಲ್ಲಿ ಕಳಿಸುವುದಿಲ್ಲ ವೃತ್ತಿಯಲ್ಲಿ ವೈಧ್ಯರಾಗಿರುವ ಡಾ ರಂಗನಾಥ ಅವರು ಆಸ್ಪತ್ರೆಯಲ್ಲಿ ಯಾರಾದರೂ ಬಡವರು ಬಂದರೆ ಅವರಿಗ ಎಚಿಕಿತ್ಸೆಗೆ ಹಣವಿಲ್ಲದಿದ್ದರೆ ಉಚಿತ ಚಿಕಿತ್ಸೆ ನೀಡಿ ಕಳುಹಿಸುತ್ತಾರೆ ಕಳೆದ ಜೂನ್ 27...
- Advertisement -spot_img

Latest News

ಭಾರತ್ ಬಂದ್ ಎಫೆಕ್ಟ್: ಕಾರ್ಮಿಕರ ಭಾರಿ ಪ್ರತಿಭಟನೆ!

ಇಂದು ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದ ಹಿನ್ನೆಲೆ, ತುಮಕೂರು ನಗರದಲ್ಲಿ ಹಲವು ಸಂಘಟನೆಗಳ ವತಿಯಿಂದ ಪ್ರತಿಭಟನೆ ಜರುಗಿತು. ಟೌನ್ ಹಾಲ್ ಸರ್ಕಲ್‌ನಲ್ಲಿ ಆರಂಭವಾದ...
- Advertisement -spot_img