Saturday, September 5, 2026

dr ranganath

SIR: ಕನಿಷ್ಠ 10 ದಿನ ಕಾಲಾವಕಾಶ ನೀಡಿ: ಶಾಸಕ ಡಾ. ರಂಗನಾಥ್

ವಿಶೇಷ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ವ್ಯಾಪಕ ಗೊಂದಲಗಳು ಉಂಟಾಗಿದ್ದು, ಚುನಾವಣಾ ಆಯೋಗ ತಳಮಟ್ಟದಲ್ಲಿ ಕಂಡುಬಂದಿರುವ ಸಮಸ್ಯೆಗಳನ್ನು ತಕ್ಷಣ ಸರಿಪಡಿಸಿ, ಕನಿಷ್ಠ 10 ದಿನಗಳ ಕಾಲಾವಕಾಶ ನೀಡಬೇಕು ಎಂದು ಕುಣಿಗಲ್ ಶಾಸಕ ಡಾ. ರಂಗನಾಥ್ ಒತ್ತಾಯಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಗ್ರಾಮೀಣ ವ್ಯಾಪ್ತಿಯ ಕುಣಿಗಲ್ ಕ್ಷೇತ್ರದಲ್ಲಿಯೇ ಸಾಕಷ್ಟು ಗೊಂದಲಗಳು...

ಪಕ್ಷಕ್ಕಾಗಿ 40 ವರ್ಷ ಶ್ರಮಿಸಿದ್ದಾರೆ ಡಿಕೆ ಸಿಎಂ ಆಗೇ ಆಗ್ತಾರೆ! : ಡಿಸಿಎಂ ಪರ ನಿಲ್ಲದ‌ ಶಾಸಕ ಡಾ. ರಂಗನಾಥ್ ಬ್ಯಾಟಿಂಗ್..

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ. ನಾನೇ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತೇನೆ. ಅಲ್ಲದೆ ಮುಂಬರುವ ಚುನಾವಣೆಯನ್ನೂ ಸಹ ನನ್ನ ನೇತೃತ್ವದಲಿ ನಡೆಯುತ್ತದೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಶಾಸಕರು ಸೇರಿದಂತೆ ಹೈಕಮಾಂಡ್‌ಗೆ ಖಡಕ್‌ ಸಂದೇಶ ರವಾನಿಸಿದ್ದಾರೆ. ಇಷ್ಟು ದಿನಗಳ ಕಾಲ ಸಿಎಂ ಆಗಿ ಪ್ರಮೋಶನ್‌ ಪಡೆಯುವ ತವಕದಲ್ಲಿದ್ದ...

Kunigal: ಕ್ಷೇತ್ರದ ಜನರ ಪಾಲಿನ ದೇವರಾಗಿದ್ದಾರೆ ಶಾಸಕರಾದ ಡಾ ರಂಗನಾಥ್ ಅವರು

ತುಮಕೂರು: ಜಿಲ್ಲೆಯ ಕುಣಿಗಲ್ ಶಾಸಕ ರಂಗನಾಥ ಅವರಕ್ಷೇತ್ರದ ಜನರ ಪಾಲಿಗೆ  ತಂದೆಯ ಸಮಾನರಾಗಿದ್ದಾರೆ ಯಾಕೆಂದರೆ ಅವರ ಹತ್ತಿರ ಯಾರೆ ಸಹಾಯ ಕೇಳಿ ಬಂದರೂ ಅವರು ಬರಿ ಕೈಯಲ್ಲಿ ಕಳಿಸುವುದಿಲ್ಲ ವೃತ್ತಿಯಲ್ಲಿ ವೈಧ್ಯರಾಗಿರುವ ಡಾ ರಂಗನಾಥ ಅವರು ಆಸ್ಪತ್ರೆಯಲ್ಲಿ ಯಾರಾದರೂ ಬಡವರು ಬಂದರೆ ಅವರಿಗ ಎಚಿಕಿತ್ಸೆಗೆ ಹಣವಿಲ್ಲದಿದ್ದರೆ ಉಚಿತ ಚಿಕಿತ್ಸೆ ನೀಡಿ ಕಳುಹಿಸುತ್ತಾರೆ ಕಳೆದ ಜೂನ್ 27...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img