Thursday, April 2, 2026

Dr Ravindra

ಸಚಿವರಿಗೆ ನಾಟಿ ಕೋಳಿ ರುಚಿ ಗೊತ್ತಿಲ್ಲ, ಗಿರಿರಾಜ ಕೋಳಿಯನ್ನ ನಾಟಿಕೋಳಿ ಅನ್ಕೊಂಡಿದ್ದಾರೆ: ರವೀಂದ್ರ

Mandya News: ಮಂಡ್ಯ: ಮಂಡ್ಯದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ರವೀಂದ್ರ, ನಾಟಿ ಬ್ರೀಡ್ ಎಂಬ ಸಚಿವ ಚೆಲುವರಾಯಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದು,  ಸಚಿವರು ನಾಟಿ ಕೋಳಿ ರುಚಿ ಗೊತ್ತಿಲ್ಲ, ಗಿರಿರಾಜ ಕೋಳಿಯನ್ನ ನಾಟಿಕೋಳಿ ಅನ್ಕೊಂಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಸಚಿವರು ನಾಟಿ ಕೋಳಿ ತಿಂದಿಲ್ಲ. ಅವರು ಬೆಂಗಳೂರಿಗೆ ಬಿದ್ದು ಬಹಳ...

ಮೈಷುಗರ್ ಉಳಿಸಿ, ಮಂಡ್ಯ ಉಳಿಸಿ

ಕರ್ನಾಟಕ ಟಿವಿ : ಬೆಂಗಳೂರಿನಲ್ಲಿ ಇಂದು ಮಂಡ್ಯ ಜಿಲ್ಲೆಯ ನಾಯಕರ ಜೊತೆ ಸಕ್ಕರೆ ಕಾರ್ಖಾನೆಗಳ ಉಳಿವಿಗೆ ಸಭೆ ನಡೀತು.. ವಿಧಾನಸೌಧದಲ್ಲಿ ನಡೆದ ಸಭೆಗೆ ತೆರಳುವ ಮುನ್ನ ಮಂಡ್ಯದಲ್ಲಿ  ಡಾ. ರವೀಂದ್ರ ಹಾಗೂ ರೈತಮುಖಂಡರು ಒಂದೆಡೆ ಸೇರಿ ಚರ್ಚೆ ಮಾಡಿದ್ರು.. ಈ ವೇಳೆ ಮೈಷುಗರ್ ಉಳಿಸಿ, ಮಂಡ್ಯ ಉಳಿಸಿ ಘೋಷಣೆ ಕೂಗಿ ಬೆಂಗಳೂರಿನ ಕಡೆ ಹೆಜ್ಜೆ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img