Saturday, July 5, 2025

Dr Ravindra

ಸಚಿವರಿಗೆ ನಾಟಿ ಕೋಳಿ ರುಚಿ ಗೊತ್ತಿಲ್ಲ, ಗಿರಿರಾಜ ಕೋಳಿಯನ್ನ ನಾಟಿಕೋಳಿ ಅನ್ಕೊಂಡಿದ್ದಾರೆ: ರವೀಂದ್ರ

Mandya News: ಮಂಡ್ಯ: ಮಂಡ್ಯದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ರವೀಂದ್ರ, ನಾಟಿ ಬ್ರೀಡ್ ಎಂಬ ಸಚಿವ ಚೆಲುವರಾಯಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದು,  ಸಚಿವರು ನಾಟಿ ಕೋಳಿ ರುಚಿ ಗೊತ್ತಿಲ್ಲ, ಗಿರಿರಾಜ ಕೋಳಿಯನ್ನ ನಾಟಿಕೋಳಿ ಅನ್ಕೊಂಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಸಚಿವರು ನಾಟಿ ಕೋಳಿ ತಿಂದಿಲ್ಲ. ಅವರು ಬೆಂಗಳೂರಿಗೆ ಬಿದ್ದು ಬಹಳ...

ಮೈಷುಗರ್ ಉಳಿಸಿ, ಮಂಡ್ಯ ಉಳಿಸಿ

ಕರ್ನಾಟಕ ಟಿವಿ : ಬೆಂಗಳೂರಿನಲ್ಲಿ ಇಂದು ಮಂಡ್ಯ ಜಿಲ್ಲೆಯ ನಾಯಕರ ಜೊತೆ ಸಕ್ಕರೆ ಕಾರ್ಖಾನೆಗಳ ಉಳಿವಿಗೆ ಸಭೆ ನಡೀತು.. ವಿಧಾನಸೌಧದಲ್ಲಿ ನಡೆದ ಸಭೆಗೆ ತೆರಳುವ ಮುನ್ನ ಮಂಡ್ಯದಲ್ಲಿ  ಡಾ. ರವೀಂದ್ರ ಹಾಗೂ ರೈತಮುಖಂಡರು ಒಂದೆಡೆ ಸೇರಿ ಚರ್ಚೆ ಮಾಡಿದ್ರು.. ಈ ವೇಳೆ ಮೈಷುಗರ್ ಉಳಿಸಿ, ಮಂಡ್ಯ ಉಳಿಸಿ ಘೋಷಣೆ ಕೂಗಿ ಬೆಂಗಳೂರಿನ ಕಡೆ ಹೆಜ್ಜೆ...
- Advertisement -spot_img

Latest News

ತಿಪಟೂರು ನೋಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿ ವಿತರಣೆ

Tipaturu: ತಿಪಟೂರು: ಕಾರ್ಮಿಕ ಇಲಾಖೆ, ಹಾಗೂ ದೇವರಾಜು ಅರಸು ನಿಗಮದ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿಗಳನ್ನು ಕ್ಷೇತ್ರದ...
- Advertisement -spot_img