Saturday, June 21, 2025

Dr Sandeep Kumar

ಸಿದ್ಧರಾಮಯ್ಯನವರೇ.. ನಿಮ್ಮ ನೈಜ ದಲಿತ ಪ್ರೇಮ ಸಾಬೀತು ಪಡಿಸಲು ಧೈರ್ಯವಿದೆಯೇ.?- ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಪ್ರಶ್ನೆ

https://www.youtube.com/watch?v=fMz6zS33A9Y ಬೆಂಗಳೂರು: ಮುಂದಿನ ಚುನಾವಣೆಗೆ ದಲಿತ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ನಿಮ್ಮ ಪಕ್ಷದ ಅನಧಿಕೃತ ಮಾಲೀಕರಾದ ರಾಹುಲ್ ಗಾಂಧಿ ಕಡೆಯಿಂದ ಇಂದೇ ಘೋಷಣೆ ಮೊಳಗಿಸಿ, ಮುಖ್ಯಮಂತ್ರಿಯನ್ನಾಗಿಸಿಯೇ ತೀರುತ್ತೇನೆ ಎನ್ನುವ ವಾಗ್ದಾನ ನಾಡಿನ ದಲಿತ ಬಾಂಧವರಿಗೆ ನೀಡಿ,ನಿಮ್ಮ ನೈಜ ದಲಿತ ಪ್ರೇಮ ಸಾಬೀತು ಪಡಿಸಲು ಧೈರ್ಯವಿದೆಯೇ ? ಎಂಬುದಾಗಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್...
- Advertisement -spot_img

Latest News

Recipe: ಟೀ ಟೈಮ್ ಸ್ನ್ಯಾಕ್ಸ್ ಸಾಬುದಾನಾ ವಡಾ ರೆಸಿಪಿ

ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿದ ಸಾಬಕ್ಕಿ, 2 ಬೇಯಸಿದ ಆಲೂಗಡ್ಡೆ, ಅರ್ಧ ಕಪ್ ಕುಟ್ಟಿ ತರಿ ತರಿಯಾಗಿ ಪುಡಿ ಮಾಡಿದ ಶೇಂಗಾ, ಹಸಿಮೆಣಸು, ಶುಂಟಿ...
- Advertisement -spot_img