Kolar News: ಕರ್ನಾಟಕದಲ್ಲಿ ಸರಿಯಾದ ಸಮಯಕ್ಕೆ ಮಳೆ ಇಲ್ಲದೇ ಬೆಳೆಯೂ ಇಲ್ಲದಂತಾಗಿದೆ, ಇದರಿಂದ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ರೈತರು ಕಂಗಾಲಾಗಿದ್ದಾರೆ. ಅಲ್ಲದೇ ಜಾನುವಾರುಗಳಿಗೆ ಮೇವು ಸಮಸ್ಯೆ ಎದುರಾಗಿದೆ. ಇದರ ಮಧ್ಯೆ ಕೋಡಿ ಮಠದ ಡಾ.ಶಿವನಂದ ಶಿವಯೋಗಿ ಸ್ವಾಮೀಜಿ ಸ್ಫೋಟಕ ಭವಿಷ್ಯವೊಂದು ನುಡಿದಿದ್ದು, ರೈತರಿಗೆ ಒಳ್ಳೆಯದಾಗಲಿದೆ ಎನ್ನುವ ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಇದರ ಜೊತೆಗೆ ಆಘಾತಕಾರಿ...
Political News: ಬಿಹಾರ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ.
ಬಿಹಾರದಲ್ಲಿ 9 ಬಾರಿ ನಿತೀಶ್...