Kolar News: ಕರ್ನಾಟಕದಲ್ಲಿ ಸರಿಯಾದ ಸಮಯಕ್ಕೆ ಮಳೆ ಇಲ್ಲದೇ ಬೆಳೆಯೂ ಇಲ್ಲದಂತಾಗಿದೆ, ಇದರಿಂದ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ರೈತರು ಕಂಗಾಲಾಗಿದ್ದಾರೆ. ಅಲ್ಲದೇ ಜಾನುವಾರುಗಳಿಗೆ ಮೇವು ಸಮಸ್ಯೆ ಎದುರಾಗಿದೆ. ಇದರ ಮಧ್ಯೆ ಕೋಡಿ ಮಠದ ಡಾ.ಶಿವನಂದ ಶಿವಯೋಗಿ ಸ್ವಾಮೀಜಿ ಸ್ಫೋಟಕ ಭವಿಷ್ಯವೊಂದು ನುಡಿದಿದ್ದು, ರೈತರಿಗೆ ಒಳ್ಳೆಯದಾಗಲಿದೆ ಎನ್ನುವ ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಇದರ ಜೊತೆಗೆ ಆಘಾತಕಾರಿ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...