Thursday, August 7, 2025

Dr.shivarajkumar

ಒಗ್ಗಟ್ಟಿಲ್ಲ ಜೋಗಿ ಪ್ರೇಮ್ ಬಾಂಬ್ : ಕನ್ನಡ ಚಿತ್ರರಂಗದ ವಿರುದ್ಧ ಜೋಗಿ ಪ್ರೇಮ್‌ ಹೊಸ ವಿವಾದ

ಕನ್ನಡ ಸಿನಿಮಾ‌ ಇಂಡಸ್ಟ್ರಿಯಲ್ಲಿ ಒಗ್ಗಟ್ಟಿನ ಕೊರತೆ ಇದೆಯಾ? ಅವರವರ ಕಾಲು ಅವರೇ ಎಳೆದು ಕೊಳ್ಳುತ್ತಿದ್ದಾರ? ಪದೇ ಪದೇ ಈ ವಿಚಾರ ಚರ್ಚೆಗೆ ಕಾರಣ ಆಗುತ್ತಲೆ ಬರುತ್ತಿದೆ. ಇತ್ತಿಚೀಗಷ್ಟೆ ನಟಿ ರಮ್ಯಾ ಕೂಡ ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇಲ್ಲ ಅಂತ ಇತ್ತೀಚೆಗೆ ಹೇಳಿದ್ದರು. ಹೊಸಬರ ಸಿನಿಮಾಗಳಿಗೆ ಯಾರೂ ಸಪೋರ್ಟ್ ಮಾಡಲ್ಲ ಎಂದಿದ್ದರು ರಮ್ಯಾ. ಇದಕ್ಕೆ ಪುಷ್ಟಿ...

ಎಲ್ಲದಕ್ಕೂ ಸಿನಿಮಾ ದೂಷಿಸಿದರೇ ಹೇಗೆ? ಸಿನಿಮಾ ಕೇವಲ ಮನರಂಜನಾ ಮಾಧ್ಯಮ: ಡಾ.ಶಿವರಾಜ್‌ಕುಮಾರ್

Dharwad News: ಧಾರವಾಡ: ಇಂದು ಭೈರತಿ ರಣಗಲ್ ಸಿನಿಮಾ ಪ್ರಮೋಷನ್ ಸಲುವಾಗಿ ಹುಬ್ಬಳ್ಳಿ- ಧಾರವಾಡಕ್ಕೆ ಬಂದಿದ್ದ ಡಾ.ಶಿವರಾಜ್‌ಕುಮಾರ್, ಮಾದಕ ವಸ್ತು ವಿರೋಧಿ ಅಭಿಯಾನದಲ್ಲಿ ಭಾಗಿಯಾಗಿದ್ದರು. https://youtu.be/tBf2LWeJ4Co ಬಳಿಕ ಮಾತನಾಡಿದ ಶಿವರಾಜ್‌ಕುಮಾರ್, ಇದರ ಬಗ್ಗೆ ಜಾಗೃತಿ ಮೂಡಿಸೋಕೆ ನಾನು ಬಂದಿರುವೆ. ಹು-ಧಾ ಪೊಲೀಸ್ ಆಯುಕ್ತರು ಕೇಳಿಕೊಂಡಿದ್ದರು. ಹೀಗಾಗಿ ನಾನೂ ಈ ಜಾಗೃತಿಯಲ್ಲಿ ಭಾಗಿಯಾಗಿದ್ದೇನೆ. ಇಂತಹ ಅಭಿಯಾನಕ್ಕೆ ಬೆಂಬಲ ಕೊಡುವೆ....

ಬದುಕನ್ನ ಅನುಭವಿಸುವುದೇ ನಿಜವಾದ ಕಿಕ್- ನಟ ಶಿವರಾಜ್ ಕುಮಾರ್

Hubli News: ಹುಬ್ಬಳ್ಳಿ: ಬದುಕನ ಸಾರ ನಿಜವಾಗಿಯೂ ಸಂಭ್ರಮಿ ಸುವುದರಲ್ಲೇ ಕಿಕ್ ಇದೆ. ಅದನ್ನು ಬಿಟ್ಟು ಮಾದಕವಸ್ತು ವ್ಯಸನಕ್ಕೆ ಯಾರೂ ದಾಸರಾಗಬಾರದು' ಎಂದು ನಟ ಶಿವರಾಜ್ ಕುಮಾರ್ ಸಲಹೆ ನೀಡಿದರು. ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಹು-ಧಾ ಪೊಲೀಸ್ ಕಮಿಷನರೇಟ್ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಮಾದಕ ವ್ಯಸನ ವಿರುದ್ಧ...

ಧನುಷ್ ವಿರುದ್ಧ ನಯನಾತಾರ ಕೆಂಡ! ಸಿಟ್ಟೇಕೆ ಸಿಡುಕೇಕೆ ಲೇಡಿ ಸೂಪರ್ ಸ್ಟಾರ್?

Sandalwood News: ಸೌತ್ ಇಂಡಿಯಾದ ಲೇಡಿ ಸೂಪರ್ ಸ್ಟಾರ್  ಸೂಪರ್‌ಸ್ಟಾರ್  ನಯನತಾರಾ ಅದೇಕೋ, ಇದ್ದಕ್ಕಿದ್ದಂತೆಯೇ ನಟ ಧನುಷ್ ವಿರುದ್ಧ ಬೇಸರ ಹೊರಹಾಕಿದ್ದಾರೆ. ಅದಕ್ಕೆ ಕಾರಣವೂ ಇದೆಯನ್ನಿ. ತಮ್ಮ ಇನ್ ಸ್ಟಾ ಗ್ರಾಂ ಮೂಲಕ ಅವರು ಬಹಿರಂಗ ಪತ್ರವನ್ನು ಬರೆದಿದ್ದಾರೆ. ಎಲ್ಲಾ ಸರಿ, ಅಷ್ಟಕ್ಕೂ ಧನುಷ್ ಮೇಲೆ ನಯನತಾರಾ  ಅವರಿಗೆ ಸಿಟ್ಟೇಕೆ?  ಇನ್‌ಸ್ಟಾಗ್ರಾಂ ಮೂಲಕ ಸುದೀರ್ಘ ...

ಆರೋಗ್ಯ ಸಮಸ್ಯೆಯ ಕಾರಣಕ್ಕೆ ಶಸ್ತ್ರಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ಹೊರಟ ಶಿವಣ್ಣ

Sandalwood News: ಸೆಂಚೂರಿ ಸ್ಟಾರ್ ಶಿವಣ್ಣ ಅವರಿಗೆ ಅನಾರೋಗ್ಯವಾಗಿದ್ದು, ಅವರು ಚಿಕಿತ್ಸೆಗಾಗಿ 1 ತಿಂಗಳು ಅಮೆರಿಕಕ್ಕೆ ಹೋಗಲಿದ್ದಾರೆ. 60 ವರ್ಷ ವಯಸ್ಸು ದಾಟಿದ್ರು, ಶಿವಣ್ಣ ಇನ್ನನುವರೆಗೂ ಫಿಟ್ ಆಗಿದ್ದಾರೆ. ಅವರನ್ನು ನೋಡಿದ್ರೆ, ಅವರಿಗೂ ಅನಾರೋಗ್ಯ ಸಮಸ್ಯೆ ಇದೆ ಅನ್ನೋದು ಗೊತ್ತೇ ಆಗೋದಿಲ್ಲ. https://youtu.be/eBaqY66aTZo ಆದರೆ ಅವರೇ ಯೂಟ್ಯೂಬ್‌ನಲ್ಲಿ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದು, ನನಗೆ ಅನಾರೋಗ್ಯವಿರೋದು ನಿಜ. ನಾನು...

ಶಿವಣ್ಣನ ಕಾಲಿಗೆ ನಮಸ್ಕರಿಸಿದ ಆರಾಧ್ಯಾ: ಅಮ್ಮ ಕಲಿಸಿದ ಸಂಸ್ಕಾರಕ್ಕೆ ಎಲ್ಲರಿಂದ ಹೊಗಳಿಕೆ

Movie News: ಪ್ರತೀ ವರ್ಷದಂತೆ ಈ ವರ್ಷವೂ ದುಬೈನಲ್ಲಿ ಸೈಮಾ ಅವಾರ್ಡ್ ಫಂಕ್ಷನ್ ನಡೆದಿದೆ. ಭಾರತದ ಎಲ್ಲಾ ಭಾಷೆಯ ನಟ ನಟಿಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ನಡೆದು ಸುಮಾರು ದಿನಗಳಾಗಿದ್ದರೂ, ಇದರ ಫೋಟೋ, ವೀಡಿಯೋ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದೇ ರೀತಿ ನಟಿ ಐಶ್ವರ್ಯಾ ರೈ ತಮ್ಮ ಮಗಳು ಆರಾಧ್ಯಾ...

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಶಿವರಾಜ್‌ಕುಮಾರ್

Movie News: ನಿನ್ನೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವರಾಜ್‌ಕುಮಾರ್, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಿಡ್ನಿಯಲ್ಲಿ ಸ್ಟೋನ್ ಇದ್ದ ಕಾರಣ, ಆರೋಗ್ಯ ಹದಗೆಟ್ಟು ಒಂದು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದಾರೆಂಬ ಮಾಹಿತಿ ಇದೆ. ವೈದ್ಯರ ಸಲಹೆಯ ಪ್ರಕಾರ, ಒಂದು ದಿನ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆದು, ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸಕ್ಕೆ...

ಶಿವಣ್ಣನ ಆರೋಗ್ಯದಲ್ಲಿ ಚೇತರಿಕೆ: ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆದ ನಟ ಶಿವರಾಜ್‌ಕುಮಾರ್

Movie news: ನಟ ಡಾ.ಶಿವರಾಜ್‌ಕುಮಾರ್ ಅನಾರೋಗ್ಯ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದರು.  ತೀವ್ರ ಜ್ವರದಿಂದ ಬಳಲುತ್ತಿದ್ದ ಶಿವಣ್ಣ, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು, ಈಗ ಚೇತರಿಸಿಕೊಂಡಿದ್ದಾರೆ. ಯಾವುದೇ ಗಂಭೀರ ಸಮಸ್ಯೆ ಆಗಿಲ್ಲ. ಜ್ವರದ ಹಿನ್ನೆಲೆ ಇಂದು ಅಡ್ಮಿಟ್ ಆಗಿದ್ದು, ಚಿಕಿತ್ಸೆ ಪಡೆದಿದ್ದಾರೆ. ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದು, ಸಂಜೆ ವೇಳೆ ಜನರಲ್ ಚೆಕಪ್ ನಡೆದಿದೆ. ಇದೀಗ ಡಿಸ್ಚಾರ್ಜ್ ಆಗಿ,...

ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಶಿವರಾಜಕುಮಾರ್ ಅಭಿನಯದ “ಭೈರತಿ ರಣಗಲ್” ಚಿತ್ರಕ್ಕೆ ಚಾಲನೆ .

ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸುತ್ತಿರುವ, ನರ್ತನ್ ನಿರ್ದೇಶನದ, ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ "ಭೈರತಿ ರಣಗಲ್" ಚಿತ್ರದ ಮುಹೂರ್ತ ಸಮಾರಂಭ ಗವಿಪುರದ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು. "ಮಫ್ತಿ" ಚಿತ್ರದ ಶಿವರಾಜಕುಮಾರ್ ಅವರ ಭೈರತಿ ರಣಗಲ್ ಪಾತ್ರ ಇನ್ನು ಎಲ್ಲರ ಮನದಲ್ಲಿದೆ. ಆ ಪಾತ್ರವನ್ನು ಕೇಂದ್ರವಾಗಿಟ್ಟುಕೊಂಡು...

ಶಿವಣ್ಣ ಜೊತೆ ಸಿನಿಮಾದಲ್ಲಿ ನಟಿಸಲು ಮುಂದಾದ ಬಾಲಿವುಡ್ ನಟ ಅನುಪಮ್ ಖೇರ್

Sandalwood news: ಹ್ಯಾಟ್ರಿಕ್ ಹಿರೊ ಶಿವರಾಜಕುಮಾರ್ ಜೊತೆ ತೆರೆ ಹಂಚಿಕೊಳ್ಳಲು ಬೆಂಗಳೂರಿಗೆ ಆಗಮಿಸಿದ್ದಾರೆ. ಬಾಲಿವುಡ್ ನಟ ಅನುಪಮ್ ಖೇರ್ ಚಂದನವನಕ್ಕೆ ಕಾಲಿಟ್ಟಿದ್ದಾರೆ.ಹೌದು ವಿಕ್ಷಕರೆ ಹ್ಯಾಟ್್ಇಕ್ ಹೀರೋ ಶಿವಣ್ಣ ನವರು ಶ್ರೀನಿ ನಿರ್ದೆಶನದ ಘೋಸ್ಟ್ ಸಿನಿಮಾದಲ್ಲಿ ನಟಿಸುತಿದ್ದು  ಬಾಲಿವುಡ್ನ ಹಿರಿಯನಟ  ಅನುಪಮ್ ಖೇರ್ ಕನ್ನಡದ ಘೋಸ್ಟ್ ಇನ್ನುವ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು...
- Advertisement -spot_img

Latest News

Spiritual: ವರಮಹಾಲಕ್ಷ್ಮಿ ವ್ರತಕ್ಕೆ ಯಾವ ಕಲಶ ಬಳಸಬೇಕು? ಬೇಕಾಗಿರುವ ವಸ್ತುಗಳು ಏನೇನು?

Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...
- Advertisement -spot_img