Tuesday, August 4, 2026

Dr.shivarajkumar

‘ಘೋಸ್ಟ್‌’ ಚಿತ್ರಕ್ಕೆ ನಿರ್ಮಾಣವಾಗಿದೆ ಅದ್ದೂರಿ ಸೆಟ್ : ಮೊದಲ ಹಂತದ ಚಿತ್ರೀಕರಣ ಪೂರ್ಣ

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಘೋಸ್ಟ್‌’ ಚಿತ್ರಕ್ಕೆ ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿದೆ ಅದ್ದೂರಿ ಸೆಟ್ ಗಳು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್‌" ಚಿತ್ರದ...

ನಿಮಿಷಾಂಬಾ ದೇಗುಲಕ್ಕೆ ಭೇಟಿ ನೀಡಿದ ನಟ ಶಿವರಾಜ್‌ಕುಮಾರ್ ದಂಪತಿ..

ಶ್ರೀರಂಗಪಟ್ಟಣ: ನಿಮಿಷಾಂಬಾ ದೇವಸ್ಥಾನಕ್ಕೆ ನಟ ಶಿವರಾಜ್‌ಕುಮಾರ್ ಭೇಟಿ ನೀಡಿದ್ದು, ಪತ್ನಿ ಗೀತಾರವರೊಂದಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇವರೊಂದಿಗೆ ಬಂದ ಸ್ನೇಹಿತರು, ಶಿವಣ್ಣ ದಂಪತಿಗೆ ಸಾಥ್ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಮ್ ನಲ್ಲಿ ನಿಮಿಷಾಂಭ ದೇವಸ್ಥಾನವಿದ್ದು, ದೇವಸ್ಥಾನದ ಸಿಬ್ಬಂದಿ ಶಿವರಾಜ್‌ಕುಮಾರ್ ದಂಪತಿಯನ್ನು ಬರಮಾಡಿಕೊಂಡರು. ಈ ವೇಳೆ ದಂಪತಿಗೆ ಪ್ರಧಾನ ಅರ್ಚಕರು ಶಾಲು ಹೊದಿಸಿ, ಆಶೀರ್ವದಿಸಿದ್ದು,...

ಶುರುವಾಯಿತು ಶಿವಣ್ಣನ ಹೊಸ ಸಿನಿಮಾ..! ಈ ಚಿತ್ರದಲ್ಲಿ ನಟಿಸಲಿದ್ದಾರೆ ಖ್ಯಾತ ನಟ ಪ್ರಭುದೇವ..!

https://www.youtube.com/watch?v=0pReUa74FtY   ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ಯೋಗರಾಜ್ ಭಟ್ ನಿರ್ದೇಶನ ..! ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ರಾಕ್ ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ "ಪ್ರೊಡಕ್ಷನ್ ನಂ 47" ಚಿತ್ರದ ಮುಹೂರ್ತ ಸಮಾರಂಭ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್...

ಸಂದೇಶ್ ಪ್ರೊಡಕ್ಷನ್ಸ್ ನೂತನ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

ಸಿನಿಮಾ : ವಿಭಿನ್ನ ಕಥಾಹಂದರದ ಈ ಚಿತ್ರಕ್ಕೆ ಚಿ.ಗುರುದತ್ ನಿರ್ದೇಶನ . ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಾಭಿರುಚಿಯ ಚಿತ್ರಗಳನ್ನು ನೀಡಿರುವ ಹೆಸರಾಂತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನೂತನ ಚಿತ್ರವೊಂದು ನಿರ್ಮಾಣವಾಗಲಿದೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ. ಈಗಾಗಲೇ ಅನೇಕ ಚಿತ್ರಗಳನ್ನು ನಿರ್ದೇಶನ ಮಾಡಿರುವ ಚಿ.ಗುರುದತ್ ನಿರ್ದೇಶನದ...

Raj b shetty ಗೆ ಫೋನ್ ಕಾಲ್ ಮೂಲಕ ಸರ್ಪ್ರೈಸ್ ಕೊಟ್ಟ ಶಿವಣ್ಣ

ರಾಜ್ ಬಿ ಶೆಟ್ಟಿ ನಿರ್ದೇಶನದ ಗರುಡ ಗಮನ ವೃಷಭ ವಾಹನ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಸಿನಿಮಾ ರಿಲೀಸ್ ಆಗಿನಿಂದಲೂ ಇಲ್ಲಿಯವರೆಗೂ ರಾಜ್ ಬಿ ಶೆಟ್ಟಿಯವರು ಒಂದಲ್ಲ ಒಂದು ಸಂದರ್ಶನ ಈಗೆ ಫುಲ್ ಬ್ಯುಸಿಯಾಗಿದ್ರು , ಇದೀಗ ಯಾಟ್ರಿಕ್ ಹೀರೋ ಶಿವಣ್ಣ ರಾಜ್ ಬಿ ಶೆಟ್ಟಿಯವರಿಗೆ ಫೋನ್‌ಕಾಲ್ ಮಾಡುವ ಮೂಲಕ ಸರ್ಪ್ರೈಸ್ ನೀಡಿದ್ದಾರೆ, ಫೋನ್...

ಕೊನೆಗೂ ಮಣಿದ ಸರ್ಕಾರ..ಚಿತ್ರಮಂದಿರಗಳಲ್ಲಿ 100% ರಷ್ಟು ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್…!

ಪೂರ್ಣ ಪ್ರಮಾಣ ಚಿತ್ರಮಂದಿರಗಳನ್ನು ತೆರೆಯಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಕೇಂದ್ರ ಸರ್ಕಾರ 100% ರಷ್ಟು ಸೀಟು ಅನುಮತಿ‌ ನೀಡಿದ್ರು, ರಾಜ್ಯ ಸರ್ಕಾರ ಮಾತ್ರ 50% ಆಸನ ಭರ್ತಿಗೆ ಅವಕಾಶ ನೀಡಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಗಾಂಧಿನಗರದ ಮಂದಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಇಂದು ಲೀಡರ್ ಶಿವರಾಜ್ ಕುಮಾರ್ ನೇತೃತ್ವದದಲ್ಲಿ ಆರೋಗ್ಯ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img