Wednesday, August 12, 2026

Dr.Sudhakar

ಸುಧಾಕರ್‌ ಬೆಂಬಲಿಸಿ ಬಿಜೆಪಿ ಸೇರ್ಪಡೆಯಾದ ಜನ, ಚಂದನ್ ಶೆಟ್ಟಿ ಜೊತೆ ಸಿಎಂ ಕ್ಯಾಂಪೇನ್..

ಚಿಕ್ಕಬಳ್ಳಾಪುರ: ಟಿಕೇಟ್ ಸಿಗಲಿಲ್ಲವೆಂದು ಈ ಪಕ್ಷದಿಂದ ಆ ಪಕ್ಷಕ್ಕೆ ಹಾರುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಇದೇ ಸಂದರ್ಭದಲ್ಲಿ ಜನ ಸಚಿವ ಸುಧಾಕರ್ ಮಾಡಿರುವ ಅಭಿವೃದ್ಧಿ ಕೆಲಸವನ್ನು ಮೆಚ್ಚಿ, ಬಿಜೆಪಿ ಸೇರಲು ಮುಂದಾಗಿದ್ದಾರೆ. ಅಲ್ಲದೇ ಈ ಬಾರಿ ಆರೋಗ್ಯ ಸಚಿವರನ್ನು ಗೆಲ್ಲಿಸುವ ಶಪಥ ಮಾಡಿದ್ದಾರೆ. ಮಂಡಿಕಲ್ ಜಿಲ್ಲಾಪಂಚಾಯತ್ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಮುಖಂಡರು, ಬಿಜೆಪಿಗೆ ಸೇರುವ...

ಎಲ್ಲರೂ ಕಡ್ಡಾಯವಾಗಿ ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಳ್ಳಿ: ಸಚಿವ ಡಾ.ಸುಧಾಕರ್

chikkaballapura: ಕಡ್ಡಾಯವಾಗಿ ಎಲ್ಲರೂ ಬೂಸ್ಟರ್ ಡೋಸ್ ಪಡೆದುಕೊಳ್ಳಿ ಎಂಬುವುದಾಗಿ ಸಚಿವ ಡಾ.ಸುಧಾಕರ್ ಇನತೆಗೆ ಕರೆಕೊಟ್ಟಿದ್ದಾರೆ. ರಾಜ್ಯದಲ್ಲಿ ಶೇ.17ರಷ್ಟು ಜನ ಬೂಸ್ಟರ್ ಡೋಸ್ ಪಡೆದಿದ್ದಾರೆ. ಕೆಲವು ವಾರಗಳಲ್ಲಿ ಸಮರೋಪಾದಿಯಲ್ಲಿ ಲಸಿಕೆ ನೀಡುತ್ತೇವೆ. ಎಲ್ಲರಿಗೂ ಉಚಿತವಾಗಿ ಬೂಸ್ಟರ್ ಡೋಸ್ ವ್ಯಾಕ್ಸಿನ್ ನೀಡುತ್ತೇವೆ. ಎಂದು ತಿಳಿಸಿದ್ದಾರೆ ಜೊತೆಗೆ ಮಾಸ್ಕ್  ಕಡ್ಡಾಯದ  ಮುನ್ಸೂಚನೆಯನ್ನೂ ಸಚಿವರು ನೀಡಿದ್ದಾರೆ. ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ...
- Advertisement -spot_img

Latest News

Just Asking ಎನ್ನುವ ಮುನ್ನ ಸತ್ಯ ಯಾವತ್ತಿದ್ದರೂ ಆಚೆ ಬರುತ್ತದೆ ಎನ್ನುವುದನ್ನು ಅರಿಯಲಿ: ಸಿ.ಟಿ.ರವಿ

Political News: ಓಟರ್ ಲೀಸ್ಟ್‌ನಿಂದ ನಟ ಪ್ರಕಾಶ್ ರಾಜ್ ಹೆಸರನ್ನು ತೆಗೆದು ಹಾಕಿದ್ದರ ಬಗ್ಗೆ ಪ್ರಕಾಶ್ ರಾಜ್ ಬೇಸರ ವ್ಯಕ್ತಪಡಿಸಿ, ನನ್ನ ಓಟ್ ಕಿತ್ಕೋಂಡ್ ಬಿಟ್ರು...
- Advertisement -spot_img