Thursday, March 12, 2026

dr.vaseem mirja

8 ಅಡಿ ದಂತದ ಭೋಗೇಶ್ವರ ಇನ್ನಿಲ್ಲ.!

https://www.youtube.com/watch?v=vU3R9ilpw5A&t=14s ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿರುವ ಕಬಿನಿ ಹಿನ್ನೀರಿನಲ್ಲಿ ಕಾಣಸಿಗುತ್ತಿದ್ದ, 'ಮಿಸ್ಟರ್ ಕಬಿನಿ' ಖ್ಯಾತಿಯ ಮತ್ತು ಬೋಗೇಶ್ವರ ಎಂಬ ಹೆಸರಿನಿಂದ ಕರೆಯಲಾಗುತ್ತಿದ್ದ ಗಂಡಾನೆ ವಯೋಸಹಜ ಕಾರಣಗಳಿಂದಾಗಿ ಸಾವಿಗೀಡಾಗಿದೆ. ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗದ ಗುಂಡ್ರೆ ವಲಯದ ಹೊಸಹಳ್ಳಿ ಶಾಖೆಯ ನಾಯಿಹಚ್ಚಗಸ್ತಿನ ಸುತ್ತನಹಳ್ಳಿ ಎಂಬ ಕಬಿನಿ ಹಿನ್ನೀರಿನ ಅರಣ್ಯ ಪ್ರದೇಶದಲ್ಲಿ ಗಸ್ತಿನಲ್ಲಿದ್ದ ಸಿಬ್ಬಂದಿ, ಆನೆ...
- Advertisement -spot_img

Latest News

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ, ಕಲಾಪ ನಿಲ್ಲಿಸಿ ಆಚೆ ಬಂದ ವಕೀಲರು

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್...
- Advertisement -spot_img