Saturday, July 5, 2025

dr.vaseem mirja

8 ಅಡಿ ದಂತದ ಭೋಗೇಶ್ವರ ಇನ್ನಿಲ್ಲ.!

https://www.youtube.com/watch?v=vU3R9ilpw5A&t=14s ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿರುವ ಕಬಿನಿ ಹಿನ್ನೀರಿನಲ್ಲಿ ಕಾಣಸಿಗುತ್ತಿದ್ದ, 'ಮಿಸ್ಟರ್ ಕಬಿನಿ' ಖ್ಯಾತಿಯ ಮತ್ತು ಬೋಗೇಶ್ವರ ಎಂಬ ಹೆಸರಿನಿಂದ ಕರೆಯಲಾಗುತ್ತಿದ್ದ ಗಂಡಾನೆ ವಯೋಸಹಜ ಕಾರಣಗಳಿಂದಾಗಿ ಸಾವಿಗೀಡಾಗಿದೆ. ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗದ ಗುಂಡ್ರೆ ವಲಯದ ಹೊಸಹಳ್ಳಿ ಶಾಖೆಯ ನಾಯಿಹಚ್ಚಗಸ್ತಿನ ಸುತ್ತನಹಳ್ಳಿ ಎಂಬ ಕಬಿನಿ ಹಿನ್ನೀರಿನ ಅರಣ್ಯ ಪ್ರದೇಶದಲ್ಲಿ ಗಸ್ತಿನಲ್ಲಿದ್ದ ಸಿಬ್ಬಂದಿ, ಆನೆ...
- Advertisement -spot_img

Latest News

Political News: ಜಿಲ್ಲಾಸ್ಪತ್ರೆಗಳನ್ನು ಸುಮ್ಮನೆ ಮುಚ್ಚಿಸಿಬಿಡಿ: ಹೆಚ್.ಡಿ.ರೇವಣ್ಣ

Political News: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಚಿವ ರೇವಣ್ಣ, ಜಿಲ್ಲೆಯಲ್ಲಾಗುತ್ತಿರುವ ಹೃದಯಾಘಾತದ ಸಾವಿನ ಬಗ್ಗೆ ಮಾತನಾಡಿದ್ದಾರೆ. ಹಾಸನದಲ್ಲಿ ಲಂಚಾವತಾರ, ಭ್ರಷ್ಟಾಚಾರ ಜೋರಾಗಿ ನಡೆಯುತ್ತಿದೆ. ಈ...
- Advertisement -spot_img