Saturday, June 21, 2025

Dr.Veerendra Heggade

ನನ್ನಂತ ನೂರಾರು ಶಿವಕುಮಾರ್‌ಗಳು ನಿಮ್ಮನ್ನ ರಕ್ಷಿಸುತ್ತೇವೆ : ಧರ್ಮಾಧಿಕಾರಿಗಳಿಗೆ ಡಿಕೆಶಿ ಪ್ರಾಮಿಸ್..!

  ಮಂಗಳೂರು : ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಮುಂತಾದ ಕ್ಷೇತ್ರಗಳಿಗೆ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ. ಚತುರ್ವಿಧದಾನ ಪರಂಪರೆಯಿಂದ ಈ ದೇವಸ್ಥಾನ ಹೆಸರುವಾಸಿಯಾಗಿದೆ. ಮರಕ್ಕೆ ಬೇರಿದ್ದ ಹಾಗೆ, ಮನುಷ್ಯನಿಗೆ ನಂಬಿಕೆ. ನಂಬಿಕೆಯಿಂದ, ಮೋಕ್ಷ ಸಾಧನೆಗಾಗಿ ಜನರು ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಧರ್ಮ ನೂರಾದರೂ ತತ್ವವೊಂದೇ, ನಾಮ ಹಲವಾದರೂ ದೈವವೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ ಎಂದು...

ಕಾಂತಾರ ಸಿನಿಮಾ ಯಶಸ್ಸಿನ ಬೆನ್ನಲ್ಲೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ ದಂಪತಿ

ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಸದ್ದು ಮಾಡುತ್ತಿದ್ದು, ಚಿತ್ರದ ಕ್ರೇಜ್ ಇನ್ನಷ್ಟು ಹೆಚ್ಚುತ್ತಿದೆ. ಸಾಮಾನ್ಯ ಪ್ರೇಕ್ಷಕರಲ್ಲದೆ ಸೆಲೆಬ್ರೆಟಿಗಳೂ ಸಹ ಸಿನಿಮಾವನ್ನು ಚಿತ್ರಮಂದಿರಕ್ಕೆ ಬಂದು ವೀಕ್ಷಿಸುತ್ತಿದ್ದಾರೆ. ವಿವಿಧ ಸಿನಿಮಾ ರಂಗದ ನಟರು, ರಾಜಕೀಯ ನಾಯಕರು ಎಲ್ಲ ರಂಗದವರು ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇಡೀ ದೇಶವೇ ಚಿತ್ರದತ್ತ ಗಮನ ಸೆಳೆಯುವಂತೆ ಮಾಡಿದ ರಿಷಬ್ ಶೆಟ್ಟಿ ಪತ್ನಿ ಜೊತೆ ಧರ್ಮಸ್ಥಳಕ್ಕೆ...

ಧರ್ಮಸ್ಥಳದಲ್ಲಿ ನೀರಿನ ಕೊರತೆ- ಪ್ರವಾಸ ಮುಂದೂಡುವಂತೆ ಧರ್ಮಾಧಿಕಾರಿ ಮನವಿ

ಮಂಗಳೂರು: ಜಿಲ್ಲೆಯಲ್ಲಿ ನೀರಿನ ಕೊರತೆ ಎದುರಾಗಿದ್ದು, ಇಲ್ಲಿನ ಜೀವನದಿ ನೇತ್ರಾವತಿಯಲ್ಲಿ ನೀರಿನ ಮಟ್ಟ ಕುಸಿದಿದೆ. ಹೀಗಾಗಿ ಧರ್ಮಸ್ಥಳಕ್ಕೆ ಇನ್ನು ಸ್ವಲ್ಪದಿನಗಳ ಕಾಲ ಪ್ರವಾಸ ಮುಂದೂಡಿ ಅಂತ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಿನ್ನೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರೋ ಧರ್ಮಾಧಿಕಾರಿ, ಬೇಸಿಗೆ ಬಿಸಿಲಿನ ತೀವ್ರತೆಯಿಂದ ದೇಶಾದ್ಯಂತ ನೀರಿನ...
- Advertisement -spot_img

Latest News

Recipe: ಟೀ ಟೈಮ್ ಸ್ನ್ಯಾಕ್ಸ್ ಸಾಬುದಾನಾ ವಡಾ ರೆಸಿಪಿ

ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿದ ಸಾಬಕ್ಕಿ, 2 ಬೇಯಸಿದ ಆಲೂಗಡ್ಡೆ, ಅರ್ಧ ಕಪ್ ಕುಟ್ಟಿ ತರಿ ತರಿಯಾಗಿ ಪುಡಿ ಮಾಡಿದ ಶೇಂಗಾ, ಹಸಿಮೆಣಸು, ಶುಂಟಿ...
- Advertisement -spot_img