Friday, August 14, 2026

Dr. Vikram Aamate

ಪಾಲಿಕೆ ಚುನಾವಣೆಗೆ ಕುಂದಾನಗರಿ ರೆಡಿ

www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ಘೋಷಣೆಯಾದ  ಬೆನ್ನೆಲ್ಲೇ ಇವರೆಗೂ 70 ನಾಮಪತ್ರಗಳು ಸಲ್ಲಿಕೆಯಾಗಿವೆ. ಅಲ್ಲದೆ ಇಂದು ನಾಮಪತ್ರ ಸಲ್ಲಿಕೆಗೆ ಅಭ್ಯರ್ಥಿಗಳು ತಮ್ಮ ಅರ್ಜಿ ಸಲ್ಲಿಸುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ಪಾಲಿಕೆ ಸುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಡಿಸಿಪಿ ಡಾ.ವಿಕ್ರಮ್ ಆಮಟೆ , ಮುಂಜಾಗೃತಾ ಕ್ರಮವಾಗಿ ವಿವಿಧೆಡೆ 12 ಆರ್...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img