ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅವರ ಸ್ಮಾರಕ ವಿವಾದಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಮಾಧಿ ಕೆಡವಿದ ಬಳಿಕ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು ಮತ್ತು ಕಣ್ಣೀರಿಟ್ಟಿದ್ದರು. ಈ ಜಾಗದಲ್ಲೇ ಸ್ಮಾರಕ ನಿರ್ಮಾಣ ಆಗಬೇಕು ಅಂತಾ ಅಭಿಮಾನಿಗಳು ಒತ್ತಾಯಿಸುತ್ತಿದ್ದರು. ಮತ್ತೊಂದು ಕಡೆ ಅರಣ್ಯಾಧಿಕಾರಿಗಳ ಪತ್ರದಿಂದ, ಸ್ಟುಡಿಯೋ ಭವಿಷ್ಯವೇ ಬದಲಾಗಿ ಹೋಗಿದೆ.
1970ರಲ್ಲಿ ಹಿರಿನಯ ನಟ ಟಿ.ಎನ್. ಬಾಲಕೃಷ್ಣ ಅವರಿಗೆ...
ಡಾ.ವಿಷ್ಣುವರ್ಧನ್ ಅವರ ನೆನಪಿನಲ್ಲಿ 2022 ರ ಕ್ಯಾಲೆಂಡರ್ ಅನ್ನು ಡಾ.ವಿಷ್ಣು ಸೇನಾ ಸಮಿತಿಯು ಹೊರತಂದಿದೆ. ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಕೋಟಿಗೊಬ್ಬ ಹೆಸರಿನಲ್ಲಿ ಕ್ಯಾಲೆಂಡರ್ ಅನ್ನು ಹೊರತರಲಾಗುತ್ತಿದೆ. ಸಾಹಸಸಿಂಹ ಎಂಬ ಬಿರುದು ವಿಷ್ಣು ಅವರ ಹೆಸರಷ್ಟೇ ಕರ್ನಾಟಕದಲ್ಲಿ ಪ್ರಸಿದ್ಧಿ ಹೊಂದಿದೆ. ಆ ಹಿನ್ನಲೆಯಲ್ಲಿಯೇ ಈ ಕ್ಯಾಲೆಂಡರ್ ಅನ್ನು ರೂಪಿಸಲಾಗಿದೆ. ಈ ಸಲ ಸಿಂಹರೂಪಿ ಪರಿಕಲ್ಪನೆ...