ಡಾ.ವಿಷ್ಣುವರ್ಧನ್ ಅವರ ನೆನಪಿನಲ್ಲಿ 2022 ರ ಕ್ಯಾಲೆಂಡರ್ ಅನ್ನು ಡಾ.ವಿಷ್ಣು ಸೇನಾ ಸಮಿತಿಯು ಹೊರತಂದಿದೆ. ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಕೋಟಿಗೊಬ್ಬ ಹೆಸರಿನಲ್ಲಿ ಕ್ಯಾಲೆಂಡರ್ ಅನ್ನು ಹೊರತರಲಾಗುತ್ತಿದೆ. ಸಾಹಸಸಿಂಹ ಎಂಬ ಬಿರುದು ವಿಷ್ಣು ಅವರ ಹೆಸರಷ್ಟೇ ಕರ್ನಾಟಕದಲ್ಲಿ ಪ್ರಸಿದ್ಧಿ ಹೊಂದಿದೆ. ಆ ಹಿನ್ನಲೆಯಲ್ಲಿಯೇ ಈ ಕ್ಯಾಲೆಂಡರ್ ಅನ್ನು ರೂಪಿಸಲಾಗಿದೆ. ಈ ಸಲ ಸಿಂಹರೂಪಿ ಪರಿಕಲ್ಪನೆ...
Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...