Monday, October 13, 2025

DR.Vishnuvardhan

ವಿಷ್ಣು 75 – ಸ್ಮಾರಕದಲ್ಲಿ ಅಭಿಮಾನಿಗಳ ಸಂಭ್ರಮದ ಜಾತ್ರೆ

ಸಾಹಸಸಿಂಹ, ನಟರತ್ನ ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನದ ಅಂಗವಾಗಿ, ಉಳ್ಳೂರು ಗೇಟ್ ಬಳಿ ನಿರ್ಮಿಸಲಾದ ವಿಷ್ಣು ಸ್ಮಾರಕದಲ್ಲಿ ವಿಶೇಷ ಕಾರ್ಯಕ್ರಮಗಳು ಜರುಗಿದವು. ವಿಷ್ಣುವರ್ಧನ್ ಅವರ ಪತ್ನಿ ಭಾರತಿ ವಿಷ್ಣುವರ್ಧನ್, ಮಗಳು ಕೀರ್ತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ ಹಾಗೂ ನೂರಾರು ಅಭಿಮಾನಿಗಳು ಸ್ಮಾರಕಕ್ಕೆ ಆಗಮಿಸಿ, ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು. ಗುರುವಾರ ಬೆಳಗಿನ ಜಾವದಿಂದಲೇ...

ನಾಳೆ ಸಾಹಸಸಿಂಹ ಡಾ. ವಿಷ್ಣುವರ್ಧನ್ ಹುಟ್ಟುಹಬ್ಬ!

ನಾಳೆ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಹುಟ್ಟುಹಬ್ಬ. ಇತ್ತಿಚೆಗೆ ಅಭಿಮಾನಿಗಳ ಹಾಗೂ ಹಲವಾರು ನಟ ನಟಿಯರ ಬೇಡಿಕೆಯಂತೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು ಎಂಬುದು ಅಭಿಮಾನಿಗಳಿಗೆ ಸಂತೋಷದ ವಿಷಯ. ಆದರೆ, ಅಭಿಮಾನ್ ಸ್ಟುಡಿಯೋದಲ್ಲಿದ್ದ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಿರುವುದು ನೋವುಂಟುಮಾಡಿದ ಘಟನೆ. ಇದೇ ವೇಳೆ, ಹುಟ್ಟುಹಬ್ಬದ ಸಂಭ್ರಮವನ್ನು ಎಲ್ಲಿ ಆಚರಿಸುವುದು ಎಂಬ ಪ್ರಶ್ನೆ...

ವಿಷ್ಣುವರ್ಧನ್, ಸರೋಜಾದೇವಿಗೆ ಕರ್ನಾಟಕ ರತ್ನ!!!

ಕನ್ನಡ ಚಿತ್ರರಂಗದ ಲೆಜೆಂಡರಿ ನಟರಾದ ಡಾ. ವಿಷ್ಣುವರ್ಧನ್ ಮತ್ತು ಹಿರಿಯ ನಟಿ ಬಿ. ಸರೋಜಾದೇವಿ ಅವರಿಗೆ ರಾಜ್ಯ ಸರ್ಕಾರವು ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಘೋಷಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಈ ಪ್ರಶಸ್ತಿ ಪ್ರಕಟಣೆಯಿಂದ ಅಭಿಮಾನಿಗಳಲ್ಲಿ ಅಪಾರ ಸಂತೋಷ ಉಂಟಾಗಿದೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಕನ್ನಡ ಚಿತ್ರರಂಗಕ್ಕೆ ಮಹತ್ವದ...

ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಬೇಕು – ಡಿಕೆಶಿಗೆ ನಟಿಯರ ಮನವಿ

ಕನ್ನಡ ಚಿತ್ರರಂಗದ ಹಿರಿಯ ನಟಿಯರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ವಿಶೇಷ ಮನವಿ ಸಲ್ಲಿಸಿದ್ದಾರೆ. ನಟಿಯರಾದ ಜಯಮಾಲ, ಶೃತಿ ಮತ್ತು ಮಾಳವಿಕಾ, ಡಿಕೆಶಿಯವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಅವರ ಬೇಡಿಕೆಗಳ ಒತ್ತಾಯವನ್ನು ಒಳಗೊಂಡಂತೆ ಮಾತುಕತೆ ನಡೆಸಿದರು. ದಿವಂಗತ ನಟ ಡಾ. ವಿಷ್ಣುವರ್ಧನ್ ಅವರ 75ನೇ ಹುಟ್ಟು ಹಬ್ಬ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿದೆ....

ಬಾಲಣ್ಣ ಕುಟುಂಬದ 2 ಮಿಸ್ಟೇಕ್ ಸಮಾಧಿ ಕೆಡವಿದವ್ರಿಗೆ ಬಿಗ್ ಶಾಕ್!

ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅವರ ಸ್ಮಾರಕ ವಿವಾದಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಮಾಧಿ ಕೆಡವಿದ ಬಳಿಕ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು ಮತ್ತು ಕಣ್ಣೀರಿಟ್ಟಿದ್ದರು. ಈ ಜಾಗದಲ್ಲೇ ಸ್ಮಾರಕ ನಿರ್ಮಾಣ ಆಗಬೇಕು ಅಂತಾ ಅಭಿಮಾನಿಗಳು ಒತ್ತಾಯಿಸುತ್ತಿದ್ದರು. ಮತ್ತೊಂದು ಕಡೆ ಅರಣ್ಯಾಧಿಕಾರಿಗಳ ಪತ್ರದಿಂದ, ಸ್ಟುಡಿಯೋ ಭವಿಷ್ಯವೇ ಬದಲಾಗಿ ಹೋಗಿದೆ. 1970ರಲ್ಲಿ ಹಿರಿನಯ ನಟ ಟಿ.ಎನ್. ಬಾಲಕೃಷ್ಣ ಅವರಿಗೆ...

Movie News: ವಿಷ್ಣುವರ್ಧನ್ ದಿನಚರಿ ಬಹಳ ಕಟ್ಟುನಿಟ್ಟಾಗಿತ್ತು: ಹೆಚ್.ಆರ್.ಭಾರ್ಗವ್

Movie News: ನಿರ್ದೇಶಕರಾದ ಹೆಚ್.ಆರ್. ಭಾರ್ಗವ್ ಅವರು ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿಮಾ ಜರ್ನಿಯನ್ನು ನೆನಪಿಸಿಕೊಂಡಿದ್ದಾರೆ. ಶೂಟಿಂಗ್‌ಗೆ ಏನೇನು ಬೇಕೋ, ಅದನ್ನೆಲ್ಲ ನಾವು ಪ್ರೊಡ್ಯುಸರ್ ಬಳಿ ಮೊದಲೇ ಕೇಳುತ್ತಿದ್ದೆ. ಶೂಟಿಂಗ್ ನಡೆಯುವ ವೇಳೆ ಡಿಮ್ಯಾಂಡ್ ಇಟ್ಟ ಘಟನೆಯೇ ಇಲ್ಲ. ನಾನು ಯಾರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರಲಿಲ್ಲ. ಎಲ್ಲರಿಗೂ ಗೌರವ ನೀಡಿ, ಗೌರವ ಪಡೆಯುತ್ತಿದೆ....

Sandalwood News: ಅಭಿಮಾನ್ ಸ್ಟುಡಿಯೋ ವಿರುದ್ಧ ವಿಷ್ಣುದಾದಾ ಫ್ಯಾನ್ಸ್ ಆಕ್ರೋಶ

Movie News: ವಿಷ್ಣುವರ್ಧನ್‌ ಅವರ ಅಪಾರ ಅಭಿಮಾನಿಗಳು ಬುಧವಾರ ಅಭಿಮಾನ್‌ ಸ್ಟುಡಿಯೋ ಗೇಟ್‌ ಮುಂದೆ ಪ್ರತಿಭಟಿಸಿದರಲ್ಲದೆ, ಸ್ಟುಡಿಯೋ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್‌ ೧೮ರಂದು ವಿಷ್ಣುವರ್ಧನ್‌ ಅವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣುವರ್ಧನ್‌ ಅವರ ಅಂತ್ಯಕ್ರಿಯೆ ನಡೆದಿದ್ದರಿಂದ ಅವರ ಫ್ಯಾನ್ಸ್‌ ಅಲ್ಲಿ ಪೂಜೆ, ನೆರವೇರಿಸಿಕೊಂಡು ಬರುತ್ತಿದ್ದರು. ನಂತರ ಅಭಿಮಾನ್‌ ಸ್ಟುಡಿಯೋ ಮಾಲೀಕರು...

Sudeep : ಸುದೀಪ್‌ಗೆ ಅವರೇ ಬಾಸ್!‌ ; ಕಿಚ್ಚ ಈವರೆಗೆ ಬಾಸ್‌ ಅಂತ ಭಾವಿಸಿರೋದು ಅವರನ್ನ ಮಾತ್ರ…

ಅರೇ, ಇದೇನಪ್ಪಾ, ಸುದೀಪ್‌ ಅವರಿಗೂ ಕೂಡ ಇಬ್ಬರು ಬಾಸ್‌ ಇದ್ದಾರ? ಈ ಪ್ರಶ್ನೆ ಸಹಜವಾಗಿಯೇ ಕಾಡುತ್ತೆ. ಕನ್ನಡ ಚಿತ್ರರಂಗದಲ್ಲಿ ಬಾಸ್‌ ಅಂದ್ರೆ ಡಿ ಬಾಸ್‌ ಅಲ್ವಾ ? ಬಹುತೇಕರಿಗೆ ಇಂಥದ್ದೊಂದು ಪ್ರಶ್ನೆ ಕಾಡದೇ ಇರದು. ನಿಜ, ದರ್ಶನ್‌ ಅವರ ಫ್ಯಾನ್ಸ್‌ಗೆ ಮಾತ್ರ ಡಿ ಬಾಸ್. ಮಿಕ್ಕವರಿಗೆ ಹೀರೋ, ಗೆಳೆಯ, ಆಪ್ತ, ಸಹೋದರ ಇತ್ಯಾದಿ... ನಟ ಸುದೀಪ್‌...

ನಟ ಡಾ.ವಿಷ್ಣುವರ್ಧನ್ ಪುಣ್ಯಭೂಮಿಯ ಬಗ್ಗೆ ಡಿಸಿಎಂ ಡಿಕೆಶಿ ಜೊತೆ ಚರ್ಚಿಸಿದ ಕಿಚ್ಚ ಸುದೀಪ್

Movie News: ದಿವಂಗತ ನಟ ವಿಷ್ಣುವರ್ಧನ್ ಅವರ ಪುಣ್ಯಭೂಮಿಯ ಬಗ್ಗೆ ಹಲವಾರು ಚರ್ಚೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್, ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು -ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ...

ಡಾ.ವಿಷ್ಣುವರ್ಧನ್‌ ಅವರ ಹೆಸರಿನಲ್ಲಿ‌ ಮತ್ತೊಂದು ಏಷ್ಯಾ ಬುಕ್‌ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್!‌

Movie News: ಡಾ.ವಿಷ್ಣುವರ್ಧನ್‌ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ೫೦ ವರ್ಷಗಳಾದ ಹಿನ್ನಲೆಯಲ್ಲಿ ಅವರ ೫೦ ಸೇನಾನಿಗಳು ಡಾ.ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ ೨೦೨೨ ರ ಸೆಪ್ಟೆಂಬರ್‌ ೧೮ ರಂದು ಬೆಂಗಳೂರಿನ ಡಾ.ವಿಷ್ಣು ಪುಣ್ಯಭೂಮಿಯಲ್ಲಿ ೫೧ ಬೃಹತ್‌ ಕಟೌಟ್‌ಗಳನ್ನು ಸ್ಥಾಪಿಸಿ "ಕಟೌಟ್‌ ಜಾತ್ರೆ" ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆ ಕಟೌಟ್‌ಗಳಿಗೆ...
- Advertisement -spot_img

Latest News

ಅಕ್ಟೋಬರ್ 14 ಬಳಿಕ ಮತ್ತೆ ಮಳೆಯ ಆರ್ಭಟ – 14 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮಳೆ ಇನ್ನೂ ತೀವ್ರವಾಗಿದೆ. ಅಕ್ಟೋಬರ್ 14 ಮಂಗಳವಾರದ ಬಳಿಕ ರಾಜ್ಯದ ಬಹುಭಾಗದಲ್ಲಿ ಮತ್ತೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ...
- Advertisement -spot_img