Mysoor News:
ಮೈಸೂರಿನಲ್ಲಿ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಸಿಎಂ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಸಿಗಬೇಕು ಎಂಬುದು ಫ್ಯಾನ್ಸ್ ಬಯಕೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸ್ಮಾರಕ ಅನಾವರಣ ಮಾಡಿದ ಬಳಿಕ ಮಾತನಾಡಿದ ಅವರು, ‘ವಿಷ್ಣು ಅಭಿಮಾನಿಗಳ ಮನದಾಳದ ಮಾತು...
Sandalwood News:
ಸ್ಯಾಂಡಲ್ವುಡ್ನ ಸೂಪರ್ ಸ್ಟಾರ್ ಆಗಿದ್ದ ಡಾ|| ವಿಷ್ಣುವರ್ಧನ್ ಅವರ ಸ್ಮಾರಕ ಉದ್ಘಾಟನೆ ಇಂದು {ಜನವರಿ29} ಮೈಸೂರಿನಲ್ಲಿರುವ ವಿಷ್ಣುವರ್ಧನ್ ಅವರ ಹುಟ್ಟೂರಿನಲ್ಲಿ ಸ್ಮಾರಕ ನಿರ್ಮಾಣವಾಗಿದ್ದು, ಇಂದು ಭಾನುವಾರ {ಜನವರಿ29} ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ.ಮೈಸೂರು ತಾಲೂಕು ಹೆಚ್ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದ ಬಳಿ 3 ಎಕರೆ ಜಾಗದಲ್ಲಿ 11 ಕೋಟಿ ರೂ ವೆಚ್ಚದಲ್ಲಿ ಸ್ಮಾರಕ ನಿರ್ಮಿಸಲಾಗಿದೆ. ವಿಷ್ಣುವರ್ಧನ್ ಗ್ಯಾಲರಿ ಆಡಿಟೋರಿಯ, ವಿಷ್ಣು ಪುತ್ಥಳಿ, ವಿಷ್ಣು ಬಳೆ, ಕ್ಲಾಸ್...
ಬೆಂಗಳೂರು: ಅಭಿನಯ ಭಾರ್ಗವ, ಸಾಹಸಿಂಹ ವಿಷ್ಣುವರ್ಧನ್ ಅವರ ಮನೆ ಗೃಹ ಪ್ರವೇಶ ಅದ್ದೂರಿಯಾಗಿ ನೆರವೇರಿದ್ದು, ಮನೆಗೆ ‘ವಲ್ಮೀಕ’ ಎಂದು ಹೆಸರಿಟಿದ್ದಾರೆ. ಕಳೆದ ಮೂರು ವರ್ಷದಿಂದ ಮನೆಯ ನಿರ್ಮಾಣ ಕಾರ್ಯ ನಡೆಯುತ್ತಿತ್ತು, ಈಗ ಸಂಭ್ರಮದಿಂದ ಗೃಹ ಪ್ರವೆಶ ಮಾಡಿದ್ದಾರೆ. ವಿಷ್ಣುದಾದ ಬಾಳಿ ಬದುಕಿದ ಮನೆ ಈಗ ಹೊಸ ಲುಕ್ ನಲ್ಲಿ ಮಿಂಚುತ್ತಿದೆ. ಭಾರತಿ ವಿಷ್ಣುವರ್ಧನ್, ವಿಷ್ಣು...
ನನ್ನ 50ನೇ ಸಿನಿಮಾ ನನಗೆ ಬಹಳ ನೋವು ಕೊಟ್ಟ ಚಿತ್ರ..!
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಾರ್ಗವ್ ಪ್ರಸಿದ್ಧ ಕಲಾವಿದ ಹುಣಸೂರು ಕೃಷ್ಣಮೂರ್ತಿಯವರ ಅಣ್ಣನ ಮಗ. ಇವರೇ ನಿರ್ದೇಶಕ ಭಾರ್ಗವ್ ಅವರನ್ನ ಓದಿಸಿ, ಬೆಳೆಸಿದ್ದು..
ಲೆಕ್ಕಾಧಿಕಾರಿಯಾಗಬೇಕೆಂಬ ಆಸೆ ಹೊತ್ತಿದ್ದ ಭಾರ್ಗವ್ ಅವರಿಗೆ ಸಿನಿಮಾಗೆ ಕ್ಲಾಪ್ ಹೊಡೆಯೋದನ್ನ ಹೇಳಿಕೊಟ್ರು. ಹುಣಸೂರು ಕೃಷ್ಣಮೂರ್ತಿಯವರು "ವೀರ ಸಂಕಲ್ಪ" ಸಿನಿಮಾ ನಿರ್ಮಿಸುವಾಗ ಭಾರ್ಗವ್...