Web Story: ವ್ಯಕ್ತಿತ್ವ ವಿಕಸನ ತರಬೇತುದಾರರಾಗಿರುವ ಡಾ.ಭರತ್ ಚಂದ್ರ ಅವರು ಹಲವು ದೇಶ, ರಾಜ್ಯಗಳಿಗೆ ಹೋಗಿ, ಕಾರ್ಯಾಗಾರವನ್ನು ನಡೆಸಿದ್ದಾರೆ. ಅವರ ಕಾರ್ಯಾಗಾರದಲ್ಲಿ ಭಾಗವಹಿಸಿರುವ ಹಲವರು, ಗಳಿಸಿದ ದುಡ್ಡನ್ನು ಯಾವ ರೀತಿ ಇರಿಸಿಕ``ಳ್ಳಬೇಕು, ಸೇವಿಂಗ್ಸ್, ಇನ್ವೆಸ್ಟ್ ಮೆಂಟ್ ಮಾಡಬೇಕು ಎಂದು ತಿಳಿದಿದ್ದಾರೆ. ನಟರಾಗಿದ್ದ ಸಾಹಸಸಿಂಹ ವಿಷ್ಣುವರ್ಧನ ಅವರು ಸಹ ಡಾ.ಭರತ್ ಚಂದ್ರ ಅವರ ಬಳಿ ಇದರ...
ಕನ್ನಡದ ಜೊತೆ ತೆಲುಗು ಭಾಷೆಯಲ್ಲಿ ನಟಿಸಿದ್ದ ಖ್ಯಾತ ನಟಿ ಮಾನ್ಯಾ. ಸಾಹಸಸಿಂಹ ವಿಷ್ಣುವರ್ಧನ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಶ್ರೀಮುರುಳಿ ಸೇರಿದಂತೆ ಕನ್ನಡದ ಹಲವಾರು ಸ್ಟಾರ್ ಹೀರೋಗಳ ಮಿಂಚಿದ ನಟಿ ಈಕೆ. ಅದ್ರಲ್ಲೂ ಮಾನ್ಯಗೆ ಹೆಸರು ತಂದುಕೊಟ್ಟಿದ್ದು, ದರ್ಶನ್ ಜೊತೆಗೆ ನಟಿಸಿದ ಶಾಸ್ತ್ರಿ ಸಿನಿಮಾ. ಈ ಚಿತ್ರದ ಮೂಲಕ ಜನರ ಗಮನವನ್ನು ಸೆಳೆದಿದ್ದ, ಮಾನ್ಯಾ ಕಳೆದ...
ಕರ್ನಾಟಕದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯ ಚುನಾವಣಾ ಆಯೋಗ ಸೋಮವಾರ ಮೊದಲ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ...