Sunday, February 8, 2026

Dr Yathindra Siddaramaiah

ಯತೀಂದ್ರ ಹೇಳಿಕೆಗೆ ರಾಯರೆಡ್ಡಿ ಸಾಥ್‌ – 4 ಬೆಂಬಲಿಗರ ಮಾತ್ರಕ್ಕೆ ಚೆಂಜ್ ಆಗಲ್ಲ

ಹುಬ್ಬಳ್ಳಿಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯನ್ನು ತಳ್ಳಿಹಾಕಿದ ಅವರು, ಸಿದ್ದರಾಮಯ್ಯ ಅವರು 5 ವರ್ಷ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದು ಹೇಳಿದರು. ಸುದ್ದಿ ಮಾಧ್ಯಮಗಳು ಸಿಎಂ ಕುರ್ಚಿ ಕುರಿತಾಗಿ ಅನಗತ್ಯ ಗೊಂದಲ ಸೃಷ್ಟಿಸುತ್ತಿವೆ ಎಂದು ರಾಯರೆಡ್ಡಿ ಆರೋಪಿಸಿದರು. ಮುಖ್ಯಮಂತ್ರಿಯ ಸ್ಥಾನ ಬಿಸಿನೆಸ್ ಅಥವಾ ವ್ಯವಹಾರ...

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ ಟೀಕೆ ಮಾಡಿದ್ದಾರೆ. ಸಿದ್ದರಾಮಯ್ಯ ಸರ್ಕಾರಕ್ಕೆ ಕೊನೆಯ ಮೊಳೆ ಯತೀಂದ್ರ ಅವರಿಂದಲೇ ಬಿದ್ದಿದೆ ಎಂದು ವ್ಯಂಗ್ಯವಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕುಂಠಿತಗೊಳಿಸಿದೆ. ರಸ್ತೆ ಗುಂಡಿ...

ಸಿದ್ದು ನಂತರ ಜಾರಕಿಹೊಳಿಗೆ ನಾಯಕತ್ವ : ಯತೀಂದ್ರ ಸಿದ್ದರಾಮಯ್ಯ ಹೊಸ ಬಾಂಬ್

ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಚರ್ಚೆಯ ಮಧ್ಯೆ ಡಿಸಿಎಂ ಡಿ.ಕೆ. ಶಿವಕುಮಾರ್‌ ದೇವಸ್ಥಾನ ಭೇಟಿಗಳಲ್ಲಿ ತೊಡಗಿಕೊಂಡಿರುವಾಗ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರ ಸ್ಫೋಟಕ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ಅವರು ರಾಜಕೀಯ ಬದುಕಿನ ಕೊನೆ ಹಂತದಲ್ಲಿ ಇದ್ದಾರೆ ಎಂಬ ಹೇಳಿಕೆಯಿಂದ ರಾಜಕೀಯ ತಾಪಮಾನ ಏರಿದೆ. ಯತೀಂದ್ರ ಅವರು ಬೆಳಗಾವಿ ಜಿಲ್ಲೆಯ ಕಪ್ಪಲಗುದ್ದಿಯಲ್ಲಿ...

ಮೊಮ್ಮಗನಲ್ಲಿ CMಗೆ ಮಗನ ಪ್ರೀತಿ! ರಾಜಕೀಯಕ್ಕೆ ಧವನ್ ರಾಕೇಶ್ ಲಾಂಚ್?

ರಾಜ್ಯ ಮತ್ತು ದೇಶದ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಹೊಸದೇನಲ್ಲ. ನರೇಂದ್ರ ಮೋದಿ ಅವರಂತಹ ಅಪವಾದಗಳನ್ನು ಹೊರತುಪಡಿಸಿದರೆ, ಬಹುತೇಕ ಎಲ್ಲ ರಾಜಕೀಯ ಕುಟುಂಬಗಳಲ್ಲಿ ಕುಟುಂಬ ರಾಜಕಾರಣ ಕಂಡುಬರುತ್ತದೆ. ಹಳೆಯ ಕಾಲದಲ್ಲಿ, ವಿಶೇಷವಾಗಿ ದೇವೇಗೌಡರ ಕುಟುಂಬಕ್ಕೆ ಈ 'ಕುಟುಂಬ ರಾಜಕಾರಣ' ಪದವನ್ನು ಹೆಚ್ಚಾಗಿ ಬಳಸಲಾಗುತ್ತಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ನಿಧನರಾದ ನಂತರ, ಇನ್ನೊಬ್ಬ ಪುತ್ರ ಡಾ....

ಬೇಜವಾಬ್ದಾರಿ ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟ ಯತೀಂದ್ರ

ಜವಾಬ್ದಾರಿಯಿಂದ ಕೆಲಸ ಮಾಡದವರು ಹಾಗೂ ಸರ್ಕಾರ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ವರುಣ ಕ್ಷೇತ್ರದ ಮಾಕನಹುಂಡಿ, ಕೂಡನಹಳ್ಳಿ, ಕೋಚನಹಳ್ಳಿ, ಬಸಳ್ಳಿಹುಂಡಿ, ಸೋಮೇಶ್ವರಪುರ, ಕುಂಬ್ರಳ್ಳಿಮಠ ಗ್ರಾಮಗಳಿಗೆ ಬುಧವಾರ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಮಾಕನಹುಂಡಿ ಗ್ರಾಮದಲ್ಲಿ ರಸ್ತೆಯ...

ಯತೀಂದ್ರಾ ಮೇಲೆ JDS ಸಮರ : ರಾಜೀನಾಮೆಗೆ ಆಗ್ರಹ!

ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಕುರಿತು ಡಾ.ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ, ಭಾರೀ ಚರ್ಚೆಗೆ ಕಾರಣವಾಗಿದೆ. ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಯತೀಂದ್ರ ಹೇಳಿಕೆಯನ್ನು ಖಂಡಿಸಿ JDS ನಗರ ಸಮಿತಿ ಸದಸ್ಯರು ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ. ವಿಧಾನಪರಿಷತ್‌ ಸದಸ್ಯ ವಿವೇಕಕಾನಂದ ಮಾತನಾಡಿ, ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯ‌ರ್ ಅವರ ರೀತಿ ಯಾರೂ...

“ನಾನು ಹಾಗೆ ಹೇಳಿಲ್ಲ” : ಉಲ್ಟಾ ಹೊಡೆದ ಯತೀಂದ್ರ ಸಿದ್ದರಾಮಯ್ಯ

ಮೈಸೂರು :  ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ ಅವರಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಹೋಲಿಸಲಾಗಿತ್ತು. ಖುದ್ದು ಸಿಎಂ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಈ ಮಹಾರಾಜರಿಗಿಂತ ಸಿದ್ದರಾಮಯ್ಯ ಹೆಚ್ಚು ಕೆಲಸ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಆದರೆ ಇದರ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ವಿಪಕ್ಷಗಳಾದ ಬಿಜೆಪಿ ಹಾಗೂ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img