Saturday, September 19, 2026

Drain

ಚಾಮರಾಜನಗರದ ರಾಷ್ಟ್ರೀಯ ಹೆದ್ದಾರಿ ಬಳಿ ಕುಸಿದ ಚರಂಡಿ..!

www.karnatakatv.net: ಚಾಮರಾಜನಗರ : ಗುಂಡ್ಲುಪೇಟೆಯಲ್ಲಿ ನೆನ್ನೆ ಸುರಿದ ಭಾರಿ ಮಳೆಗೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಸರ್ಕಾರಿ ಶಾಲೆಯ ಎದುರು ಹೊಸದಾಗಿ ನಿರ್ಮಿಸಿರುವ ಚರಂಡಿ ಕುಸಿದು ಬಿದ್ದಿದೆ. ಕಾಮಗಾರಿ ಕಳಪೆಯಿಂದ ಕೂಡಿದ ಪರಿಣಾಮ ಚಲಿಸುತ್ತಿದ್ದ ಸರಕು ಸಾಗಣೆ ಭಾರೀ ವಾಹನವು ರಸ್ತೆ ಬದಿಯಲ್ಲಿ ನಿಲ್ಲಿಸಲು ಬಂದಾಗ ಚರಂಡಿ ಕುಸಿದು ಬಿದ್ದಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಆಗುವ ಅನಾಹುತವನ್ನು...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img