Saturday, August 29, 2026

drama acting

ISRO: ಕಿರು ನಾಟಕದ ಮೂಲಕ ಇಸ್ರೋ ವಿಜ್ಞಾನಿಗಳಿಗೆ ಶುಭ ಹಾರೈಸಿದ ಶಾಲಾ ಮಕ್ಕಳು:

ಧಾರವಾಡ: ದೇಶದಲ್ಲಿ ಇಸ್ರೋ ವಿಜ್ಞಾನಿಗಳು ಚಂದ್ರಯಾನ 3 ಯಶಸ್ವಿಯಾದ ನಂತರ ಮತ್ತೊಂದು ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದು ಆದಿತ್ಯ ಎಲ್ 1 ಉಡಾವಣೆ ಮಾಡಿದ್ದಾರೆ. ವಿಜ್ಞಾನಿಗಳ ಈ ಕಾರ್ಯಕ್ಕೆ ರಾಷ್ಟಮಟ್ಟದಲ್ಲಿ ಯಶಸ್ವಿಯಾಗಲೆಂದು ಜನ ಹಾರೈಸುತ್ತಿದ್ದಾರೆ. ಈಗ ಧಾರವಾಡದ ಜೆ ಎಸ್ ಎಸ್ ಶ್ರೀಮಂಜುನಾಥೇಶ್ವರ  ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಕಿರುನಾಟಕ ಮಾಡುವ ಮೂಲಕ ಯಶಸ್ವಿಯಾಗಲೆಂದು ಶುಭ...
- Advertisement -spot_img

Latest News

Hubli News: RSS ವತಿಯಿಂದ ರಕ್ಷಾಬಂಧನ ಆಚರಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ

Hubli News: ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ರಕ್ಷಾಬಂಧನ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ...
- Advertisement -spot_img