Thursday, September 17, 2026

drama artist

ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು-ಸಚಿವ ಎಂಟಿಬಿ ನಾಗರಾಜ್

ಹೊಸಕೋಟೆ : ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು ಎಂದು ಸಚಿವ ಎಂಟಿಬಿ ನಾಗರಾಜ್ ವಾಗ್ದಾಳಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮುಗಬಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೇಳೆ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದಿನ ಚುನಾವಣೆಗಳಲ್ಲಿ ದೊಣ್ಣೆ ಮಚ್ಚು ಹಿಡಿದುಕೊಂಡು ಮತಕೇಳುತ್ತಿದ್ದವರು ಈಗ ಮತದಾರರ ಮನೆ ಬಾಗಿಲಿಗೆ ಬಂದು ಕೈ ಕಾಲು ಮುಗಿಯುತ್ತಿದ್ದಾರೆ. ನಾಟಕದಲ್ಲಿ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img