Tuesday, April 28, 2026

drama artist

ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು-ಸಚಿವ ಎಂಟಿಬಿ ನಾಗರಾಜ್

ಹೊಸಕೋಟೆ : ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು ಎಂದು ಸಚಿವ ಎಂಟಿಬಿ ನಾಗರಾಜ್ ವಾಗ್ದಾಳಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮುಗಬಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೇಳೆ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದಿನ ಚುನಾವಣೆಗಳಲ್ಲಿ ದೊಣ್ಣೆ ಮಚ್ಚು ಹಿಡಿದುಕೊಂಡು ಮತಕೇಳುತ್ತಿದ್ದವರು ಈಗ ಮತದಾರರ ಮನೆ ಬಾಗಿಲಿಗೆ ಬಂದು ಕೈ ಕಾಲು ಮುಗಿಯುತ್ತಿದ್ದಾರೆ. ನಾಟಕದಲ್ಲಿ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img