Sunday, June 14, 2026

drama artist

ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು-ಸಚಿವ ಎಂಟಿಬಿ ನಾಗರಾಜ್

ಹೊಸಕೋಟೆ : ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು ಎಂದು ಸಚಿವ ಎಂಟಿಬಿ ನಾಗರಾಜ್ ವಾಗ್ದಾಳಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮುಗಬಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೇಳೆ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದಿನ ಚುನಾವಣೆಗಳಲ್ಲಿ ದೊಣ್ಣೆ ಮಚ್ಚು ಹಿಡಿದುಕೊಂಡು ಮತಕೇಳುತ್ತಿದ್ದವರು ಈಗ ಮತದಾರರ ಮನೆ ಬಾಗಿಲಿಗೆ ಬಂದು ಕೈ ಕಾಲು ಮುಗಿಯುತ್ತಿದ್ದಾರೆ. ನಾಟಕದಲ್ಲಿ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img