Friday, September 11, 2026

#dreams

ನಿಮ್ಮ ಕನಸು ಈಡೇರಬೇಕಾ? ಇಲ್ಲಿಗೆ ಚಾಕಲೇಟ್ ಹರಕೆ ನೀಡಿ !

state news ಕೇರಳ(ಫೆ.25): ಭಾರತದಲ್ಲಿ ಹಿಂದೂಗಳು ಮುಕ್ಕೋಟಿ ದೇವರನ್ನು ಪೂಜಿಸುತ್ತಾರೆ. ಎಲ್ಲಾ ದೇವರಿಗೂ ವಿವಿಧ ರೀತಿಯ ನೈವೇದ್ಯವನ್ನು ನೀಡುತ್ತಾರೆ. ಆದ್ರೆ ಈ ದೇವಸ್ಥಾನದಲ್ಲಿ ದೇವರಿಗೆ ಮಂಚ್ ನೈವೇದ್ಯ ಮಾಡ್ತಾರಂತೆ, ಅಷ್ಟಕ್ಕೂ ಆ ದೇವರು ಯಾರು? ಆ ದೇವಸ್ಥಾನ ಎಲ್ಲಿದೆ? ಈ ಸ್ಟೋರಿಲಿ ಓದಿ ನೋಡಿ. ಗಣಪತಿಗೆ ಗರಿಕೆ, ಕೃಷ್ಣನಿಗೆ ಬೆಣ್ಣೆ, ಶಿವನಿಗೆ ಬಿಲ್ವಪತ್ರೆ ಹೀಗೆ ಒಂದೊಂದು ದೇವರಿಗೆ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img