Wednesday, August 12, 2026

DrGParameshwara

ಒಳ ಮೀಸಲಾತಿ ಕಿಚ್ಚು – ಪ್ರತ್ಯೇಕ ಸಭೆಗೆ ಪರಂ ನೇತೃತ್ವ!

ಮತ್ತೊಮ್ಮೆ ಒಳ ಮೀಸಲಾತಿ ಕಿಚ್ಚು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿ ಹಸ್ತಾಂತರಕ್ಕೆ ಮುನ್ನ, ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿಯ ಶಾಸಕರು ಹಾಗೂ ಸಚಿವರು ವಿಶೇಷ ಸಭೆ ನಡೆಸಲಿದ್ದಾರೆ. ಈ ಸಭೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ನೇತೃತ್ವ ವಹಿಸಲಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ನಾಗಮೋಹನ್ ದಾಸ್...
- Advertisement -spot_img

Latest News

ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಫೋನ್ ಪತ್ತೆ – CCB ದಾಳಿಯ ಅಸಲಿ ಕಾರಣ ಬಿಚ್ಚಿಟ್ಟ ಖರ್ಗೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...
- Advertisement -spot_img