Friday, August 7, 2026

DrGururajBiradar

ಶವ ಪರೀಕ್ಷೆ ಮುಗಿಸಿ ₹5 ಲಕ್ಷಕ್ಕೆ ಬೇಡಿಕೆ!

ಬಾಲಕಿ ಮೃತಪಟ್ಟ ಬಳಿಕ ಶವ ಪರೀಕ್ಷೆ ಮುಗಿಸಿ ₹5 ಲಕ್ಷಕ್ಕೆ ವೈದ್ಯರೊಬ್ಬರು ಬೇಡಿಕೆ ಇಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ವಂದನಾ ತುಪ್ಪದ ಎಂಬ 14 ವರ್ಷದ ಬಾಲಕಿ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿರಾಯು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬಾಲಕಿಯ ಕೈ ಮೇಲೆ ಗುಳ್ಳೆಗಳು ಇದ್ದ ಕಾರಣ, ಶಸ್ತ್ರಚಿಕಿತ್ಸೆ...
- Advertisement -spot_img

Latest News

ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಪ್ರತಿಕ್ರಿಯೆ: “ಮಿಸ್ಟೇಕ್ ಆಗಿದೆ, ಮುಂದಿನ ಬಾರಿ ಅವಕಾಶ ನೀಡುವುದಾಗಿ ನಾಯಕರು ಭರವಸೆ ನೀಡಿದ್ದಾರೆ”

ಬೆಂಗಳೂರು, ಆಗಸ್ಟ್ 7: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ಹೆಸರು ಕೈತಪ್ಪಿದ ಹಿನ್ನೆಲೆಯಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ. ಕೃಷ್ಣಪ್ಪ ಮೊದಲ ಬಾರಿಗೆ...
- Advertisement -spot_img